ಅಮರನಾಥ ಯಾತ್ರೆಗೆ ಅಡ್ಡಿಪಡಿಸುವ ಉಗ್ರರ ಯತ್ನ ವಿಫಲಗೊಳಿಸಿದ ಯೋಧರು
Team Udayavani, May 6, 2022, 7:20 AM IST
ಜಮ್ಮು : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾ ರಾಷ್ಟ್ರೀಯ ಗಡಿ ಸಮೀಪದಲ್ಲಿ ಪಾಕಿಸ್ಥಾನಿ ಉಗ್ರರು ನಿರ್ಮಿಸಿರುವ ಸುರಂಗವನ್ನು ಬಿಎಸ್ಎಫ್ ಗುರುವಾರ ಪತ್ತೆಹಚ್ಚಿದೆ. ಈ ಮೂಲಕ ಮುಂಬರುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸುವಂಥ ಜೈಶ್-ಎ- ಮೊಹಮ್ಮದ್ ಉಗ್ರರ ಯೋಜನೆಯನ್ನು ಯೋಧರು ವಿಫಲಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಜಮ್ಮು ವಲಯದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಸಾಂಬಾದ ಚಕ್ ಫಕೀರಾ ಗಡಿ ಹೊರಠಾಣೆಯ ವ್ಯಾಪ್ತಿಯಲ್ಲೇ 150 ಮೀ. ಉದ್ದದ ಈ ಸುರಂಗ ಪತ್ತೆಯಾಗಿದೆ. ಹೊಸದಾಗಿ ಕೊರೆದ ಸುರಂಗ ಇದಾಗಿದ್ದು, ಪಾಕಿಸ್ಥಾನದಿಂದ ಭಾರತಕ್ಕೆ ಸಂಪರ್ಕ ಕಲ್ಪಿಸಲಾಗಿದೆ. ಒಂದೂವರೆ ವರ್ಷಗಳಲ್ಲಿ ಪತ್ತೆಯಾದ 5ನೇ ಸುರಂಗ ಇದಾಗಿದೆ ಎಂದು ಡಿಐಜಿ ಎಸ್.ಪಿ.ಎಸ್.ಸಂಧು ಹೇಳಿದ್ದಾರೆ.
– ಸುರಂಗದ ಉದ್ದ 150 ಮೀಟರ್
– ನಿರ್ಗಮನ ದ್ವಾರದ ಅಗಲ-2 ಅಡಿ
– ನಿರ್ಗಮನದಲ್ಲಿ ಅಳವಡಿ ಸಿದ್ದ ಮರಳುಚೀಲ-21
– ಅಂತಾರಾಷ್ಟ್ರೀಯ ಗಡಿಯಿಂದಿರುವ ದೂರ -150 ಮೀ.
– ಗಡಿ ಬೇಲಿಯಿಂದ ಇರುವ ದೂರ-50 ಮೀ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ