ಜಮ್ಮು, ಕಾಶ್ಮೀರ, ಲಡಾಖ್‌ನಲ್ಲಿ ಇನ್ನು ಭಾರತೀಯರು ಜಮೀನು ಖರೀದಿಸಬಹುದು


Team Udayavani, Oct 27, 2020, 4:56 PM IST

Jammu Kashmir

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ಗೆ ಭೂ ಕಾನೂನಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಕೇಂದ್ರ ಸರಕಾರ ಮಂಗಳವಾರ ಬಿಡುಗಡೆ ಮಾಡಿದೆ. ಈಗ ಯಾವುದೇ ಭಾರತೀಯರು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಭೂಮಿಯನ್ನು ಖರೀದಿಸಬಹುದು. ಈ ಕಾನೂನು ಎರಡೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರಲಿದೆ.

ಇಲ್ಲಿಯವರೆಗೆ, ಅಲ್ಲಿ ಭೂಮಿಯನ್ನು ಖರೀದಿಸಲು ಕಾಶ್ಮೀರದ ಪ್ರಜೆಯಾಗಬೇಕೆಂಬ ಒತ್ತಾಯವಿತ್ತು. ಈಗ ಈ ಬಾಧ್ಯತೆಯನ್ನು ಕೇಂದ್ರ ರದ್ದುಪಡಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಹೊಸ ಕಾನೂನಿನಡಿ ಕೇಂದ್ರ ಈ ಆದೇಶ ಹೊರಡಿಸಿದೆ.

ಮೊದಲು ಇದ್ದ ಕಾನೂನು ಏನು?
ಕಳೆದ ವರ್ಷ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಮತ್ತು ಆರ್ಟಿಕಲ್ 35-ಎ ಅನ್ನು ತೆಗೆದುಹಾಕುವ ಮೊದಲು, ಜಮ್ಮು ಮತ್ತು ಕಾಶ್ಮೀರದ ನಿವಾಸಿಯಲ್ಲದ ವ್ಯಕ್ತಿಗೆ ಸ್ಥಿರವಾದ ಆಸ್ತಿಯನ್ನು ಖರೀದಿಸಲು ಸಾಧ್ಯವಾಗಿರಲಿಲ್ಲ.

ಈಗ ಕೇಂದ್ರವು ಭೂ ಖರೀದಿಗೆ ಸಂಬಂಧಿಸಿದ ಕಾನೂನುಗಳನ್ನು ಬದಲಾಯಿಸಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಹೊರಗಿನ ನಿವಾಸಿಯೂ ಇಲ್ಲಿ ಭೂಮಿಯನ್ನು ಖರೀದಿಸಬಹುದು. ಆದರೆ, ಕೃಷಿ ಭೂಮಿಯನ್ನು ಖರೀದಿಸಲು ಸರಕಾರ ನಿರ್ಬಂಧ ಹೇರಿದೆ. ಸಾಗುವಳಿ ಮಾಡಿದ ಭೂಮಿಯನ್ನು ಯಾವುದೇ ಕೃಷಿ ಮಾಡದ ವ್ಯಕ್ತಿಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹೇಳಿದೆ. ಆದರೆ ಕೃಷಿಯೇತರ ಉದ್ದೇಶಗಳಿಗಾಗಿ ಕೃಷಿ ಭೂಮಿ ಖರೀದಿಗೆ ಅನುಮತಿಸಲು ಕೆಲವು ವಿನಾಯಿತಿಗಳನ್ನು ನೀಡಲಾಗಿದೆ.

ಕೇಂದ್ರದ ಈ ನಿರ್ಧಾರವನ್ನು ನ್ಯಾಷನಲ್‌ ಕಾನ್ಫರೆನ್ಸ್‌ ಮುಖಂಡ ಒಮರ್ ಅಬ್ದುಲ್ಲಾ ವಿರೋಧಿಸಿದ್ದಾರೆ. ಟ್ವೀಟ್ ಮಾಡಿರುವ ಅವರು ಜಮ್ಮು ಮತ್ತು ಕಾಶ್ಮೀರದ ಭೂ ಕಾನೂನುಗಳಲ್ಲಿ ಮಾಡಿದ ಬದಲಾವಣೆಗಳನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ. ಸಣ್ಣ ಭೂಮಾಲೀಕರು ತೊಂದರೆ ಅನುಭವಿಸಲಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.