ಭಾರತೀಯರೂ ದೇಶ ವಿಭಜನೆಗೆ ಕಾರಣರು!
Team Udayavani, Oct 29, 2018, 8:52 AM IST
ಹೊಸದಿಲ್ಲಿ: ದೇಶ ವಿಭಜನೆಗೆ ಪಾಕಿಸ್ಥಾನ ಮಾತ್ರವಲ್ಲ. ಭಾರತೀಯರೂ ಕಾರಣರು ಎಂದು ಹೇಳುವ ಮೂಲಕ ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ವಿವಾದದ ಕಿಡಿ ಹೊತ್ತಿಸಿದ್ದಾರೆ.
ನಾವೂ ದೇಶ ವಿಭಜನೆಗೆ ಕಾರಣ ಎಂಬುದನ್ನು ಒಪ್ಪಿಕೊಳ್ಳಲು ನಾವು ಸಿದ್ಧವಿಲ್ಲ. ಪಾಕಿಸ್ಥಾನಿಯರು ಹಾಗೂ ಬ್ರಿಟಿಷರೇ ದೇಶ ವಿಭಜನೆಗೆ ಕಾರಣ ಎಂದು ನಾವು ನಂಬುತ್ತೇವೆ. ಅಷ್ಟೇ ಅಲ್ಲ, ಇದು 1947 ಆಗಸ್ಟ್ 11 ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಮಾಡಿದ ಭಾಷಣದಲ್ಲೂ ತಿಳಿದುಬರುತ್ತದೆ. ಆರಂಭದಲ್ಲಿ ತಾನು ವಿಭಜನೆಗೆ ವಿರೋಧಿಸಿದ್ದರೂ, ದೇಶವನ್ನು ಒಂದಾಗಿಸಿರಲು ವಿಭಜನೆ ಮಾಡುವುದು ಅಗತ್ಯ ಎಂದು ಮನಗಂಡಿದ್ದೇನೆ ಎಂಬುದಾಗಿ ಪಟೇಲ್ ಹೇಳಿದ್ದರು. ಆದರೆ ರಾಜಕಾರಣದಲ್ಲಿ ಯಾರನ್ನಾದರೂ ಹೊಣೆಗಾರರನ್ನಾಗಿಸಬೇಕಿತ್ತು. ಹೀಗಾಗಿ ಮುಸ್ಲಿಮರನ್ನು ಇದಕ್ಕೆ ಹೊಣೆಗಾರರನ್ನಾಗಿಸಲಾಯಿತು.
ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ, ಅನ್ಸಾರಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ. ತಾನು ಮುಸ್ಲಿಂ ಪರ ವ್ಯಕ್ತಿ ಎಂದು ತೋರಿಸಲು ಅನ್ಸಾರಿ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ