ಸ್ಥಿರದಿಂದ ಋಣಾತ್ಮಕದತ್ತ ಜಾರಿದ ಭಾರತದ ಆರ್ಥಿಕ ರೇಟಿಂಗ್‌

ಮೂಡಿ ಹೂಡಿಕೆ ಸೇವೆ ಸಂಸ್ಥೆಯಿಂದ ರೇಟಿಂಗ್‌ ; ಮೂಡಿ ಹೇಳಿಕೆಯನ್ನು ಅಲ್ಲಗಳೆದ ಕೇಂದ್ರ ಸರಕಾರ

Team Udayavani, Nov 8, 2019, 5:05 PM IST

economic

ಹೊಸದಿಲ್ಲಿ: ಮಾರುಕಟ್ಟೆ ಕುಸಿತ, ಭಾರತದ ಆರ್ಥಿಕತೆಯ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿರುವಂತೆಯೇ, ಹೂಡಿಕೆ ಕೇಂದ್ರಿತವಾದ ರೇಟಿಂಗ್‌ ಸಂಸ್ಥೆ ಮೂಡಿ ಇನ್‌ವೆಸ್ಟರ್‌ ಸರ್ವೀಸ್‌ ಸಂಸ್ಥೆ ಭಾರತದ ಆರ್ಥಿಕತೆಯನ್ನು “ಸ್ಥಿರ’ದಿಂದ  “ಋಣಾತ್ಮಕ’ಕ್ಕೆ ಜಾರಿದೆ ಎಂದು ಹೇಳಿದೆ.

ಆದರೂ ಅದು ಭಾರತದ ರೇಟಿಂಗ್‌ ಅನ್ನು “ಬಿಎಎ2′ ಮುಂದುವರಿಸಿದೆ.

ಹಿಂದೆ ನಿರೀಕ್ಷಿಸಿದ್ದಕ್ಕಿಂತಲೂ ಕಡಿಮೆ ದರದಲ್ಲಿ ಭಾರತದ ಆರ್ಥಿಕಾಭಿವೃದ್ಧಿ ನಿಂತಿರುವುದು, ಬಹುಕಾಲದ ಆರ್ಥಿಕ ಮತ್ತು ಸಾಂಸ್ಥಿಕ ದುರ್ಬಲತೆಗಳನ್ನು ಪರಿಹರಿಸುವಲ್ಲಿ ಸರಕಾರದ ನೀತಿಗಳು ಹೆಚ್ಚು ಸಫ‌ಲವಾಗದೇ ಇರುವುದು, ಹಿಂದೆ ಅಂದುಕೊಂಡಿರುವುದಕ್ಕಿಂತ ಕಡಿಮೆ ಆರ್ಥಿಕ ಗತಿ ಇರುವುದು ಮೂಡಿ ನಿಲುವಿನಲ್ಲಿ ಬದಲಾಗಲು ಕಾರಣವಾಗಿದೆ ಎಂದು ಅದರ ಪ್ರಕಟನೆ ಹೇಳಿದೆ.

ಮೂಡಿಯ ಹೇಳಿಕೆ ಹೊರಬಿದ್ದ ಕೂಡಲೇ ಸದ್ಯದ ಆರ್ಥಿಕ ಸ್ಥಿತಿಯನ್ನು ಕೇಂದ್ರ ಸರಕಾರ ಸಮರ್ಥಿಸಿಕೊಂಡಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿರುವಂತೆ ಭಾರತದ ಆರ್ಥಿಕತೆ ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು ಸದ್ಯದ ವಿದ್ಯಮಾನಗಳು ಭಾರತದ ಆರ್ಥಿಕತೆ ಮೇಲೆ ಯಾವುದೇ ಪರಿಣಾಮ ಬೀರವು ಎಂದು ಅದು ಹೇಳಿದೆ.

ಈ ಮೊದಲು ಐಎಂಎಫ್ ಭಾರತದ ಆರ್ಥಿಕಾಭಿವೃದ್ಧಿ ದರ 2019ರಲ್ಲಿ ಶೇ.6.1ರಷ್ಟು ಇರುವುದಾಗಿ ಮತ್ತು 2020ರಲ್ಲಿ ಶೇ.7ಕ್ಕೇರುವುದಾಗಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ ದೃಢವಾಗಿದ್ದು, ಹಣದುಬ್ಬರದಂತಹ ಸಮಸ್ಯೆಗಳ ಮೇಲೆ ನಿಗಾವಹಿಸಲಾಗಿದೆ ಎಂದು ಹೇಳಿದೆ.

ಏನಿದು ಮೂಡಿ ರೇಟಿಂಗ್‌?
ಜಾಗತಿಕ ವಿದ್ಯಮಾನಗಳಿಗೆ ಅನ್ವಯವಾಗಿ, ನಿರ್ದಿಷ್ಟ ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಹೂಡಿಕೆದಾರರಿಗೆ ತಿಳಿಸುವುದು ಮೂಡಿ ರೇಟಿಂಗ್‌. ಇದೊಂದು ಸಂಸ್ಥೆಯಾಗಿದ್ದು, ನಿರ್ದಿಷ್ಟ ದೇಶದ ಆರ್ಥಿಕತೆ ಅಳೆದು ರೇಟಿಂಗ್‌ ನೀಡುತ್ತದೆ. “ಎಎಎ’ ಅತ್ಯುನ್ನತ ರೇಟಿಂಗ್‌ ಆಗಿದ್ದು “ಸಿ’ ಕನಿಷ್ಠ ರೇಟಿಂಗ್‌ ಆಗಿದೆ. ಸದ್ಯ ಭಾರತದ ರೇಟಿಂಗ್‌ ಮಧ್ಯಮ ಎಂದು ಪರಿಗಣಿಸಲ್ಪಟ್ಟಿದೆ. ಬಿಎಎ ನಲ್ಲಿ ಬಿಎಎ1 ಬಿಎಎ2 ಬಿಎಎ3 ಎಂದಿದ್ದು ಭಾರತಕಕೆ ಬಿಎಎ2 ಪ್ರಾಪ್ತವಾಗಿದೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.