ನಗರ ನಿರುದ್ಯೋಗ ಶೇ.9.3ರಷ್ಟಕ್ಕೆ ಇಳಿಕೆ
Team Udayavani, Nov 23, 2019, 7:25 PM IST
ಹೊಸದಿಲ್ಲಿ: ಈ ವರ್ಷ ಜನವರಿಯಿಂದ ಮಾರ್ಚ್ ವರೆಗೆಗಿನ ತ್ತೈಮಾಸಿಕದಲ್ಲಿ ನಗರ ನಿರುದ್ಯೋಗ ಪ್ರಮಾಣ ಶೇ.9.3ರಷ್ಟಕ್ಕೆ ಇಳಿಕೆ ಕಂಡಿದೆ. ನಾಲ್ಕು ತ್ತೈಮಾಸಿದಕದಲ್ಲೇ ಅತಿ ಕಡಿಮೆಯಾಗಿದೆ ಎಂದು ಸರಕಾರದ ವರದಿಯೊಂದು ಹೇಳಿದೆ.
ಈ ವರದಿ ಬಗ್ಗೆ ರಾಯrರ್ಸ್ ಸುದ್ದಿ ಪ್ರಕಟಿಸಿದ್ದು, ಸಾಂಖ್ಯಿಕ ಸಚಿವಾಲಯದ ಅಂಕಿ ಅಂಶಗಳನ್ನಿಟ್ಟುಕೊಂಡು ಹೇಳಿದೆ.
ಹಿಂದಿನ ತ್ತೈಮಾಸಿಕಕ್ಕಿಂತ ಮಾರ್ಚ್ ತ್ತೈಮಾಸಿಕದ ನಿರುದ್ಯೋಗ ಪ್ರಮಾಣ ಕಡಿಮೆಯಾಗಿತ್ತು. ಅದಕ್ಕೂ ಮೊದಲು ಇದು ಶೇ.9.9ರಷ್ಟಿತ್ತು ಎಂದು ಹೇಳಿದೆ. ಆದರೆ 2018 ಎಪ್ರಿಲ್-ಜೂನ್ ತ್ತೈಮಾಸಿಕ ವರದಿ ಲಭ್ಯವಿಲ್ಲ ಎಂದು ವರದಿ ಹೇಳಿದೆ.
ಆದರೆ ಇದರಲ್ಲಿ ಗ್ರಾಮೀಣ ನಿರುದ್ಯೋಗದ ಬಗ್ಗೆ ಯಾವುದೇ ಪ್ರಸ್ತಾವನೆ ಮಾಡಲಾಗಿಲ್ಲ. “ವಾರದ ಸ್ಥಿತಿಗತಿ’ಯನ್ನು ಆಧರಿಸಿದ ಅಧ್ಯಯನ ವಿಧಾನಗಳನ್ವಯ ಈ ವರದಿಯನ್ನು ತಯಾರಿಸಲಾಗಿದೆ. ಇದು ಸಣ್ಣ ಅವಧಿಯಲ್ಲಿ ನಿರುದ್ಯೋಗದ ಕುರಿತಾಗಿ ಒಂದು ಸಾಮಾನ್ಯ ಚಿತ್ರಣವನ್ನು ಕೊಡುತ್ತದೆ ಎಂದು ಹೇಳಿದೆ.
ಇನ್ನು ಯುವಕರಲ್ಲಿ 15-29 ವರ್ಷದವರಲ್ಲಿ ನಿರುದ್ಯೋಗ ಪ್ರಮಾಣವೂ ಕಡಿಮೆಯಾಗಿದೆ. ಇದು ಮಾರ್ಚ್ ತ್ತೈಮಾಸಿಕಕ್ಕೆ ಶೇ.22.5ರಷ್ಟಿದ್ದರೆ, ಅದಕ್ಕೂ ಮೊದಲು ಶೇ.23.7ರಷ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ