ಭಯೋತ್ಪಾದನೆ ಎದುರಿಸುವ ಸಮರ್ಥ ನಾಯಕತ್ವ ಭಾರತಕ್ಕಿದೆ: ದೋವಾಲ್
Team Udayavani, Mar 19, 2019, 6:22 AM IST
ಗುರ್ಗಾಂವ್ : ಯಾವುದೇ ಭಯೋತ್ಪಾದನೆಯನ್ನು ಎದುರಿಸಲು ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರನ್ನು ಸದೆ ಬಡಿಯಲು ಭಾರತೀಯ ನಾಯಕತ್ವ ಅತ್ಯಂತ ಸಮರ್ಥವೂ ಬಲಿಷ್ಠವೂ ಇದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್ ಹೇಳಿದ್ದಾರೆ.
ಇಲ್ಲಿ ನಡೆದ ಸಿಆರ್ಪಿಎಫ್ 80ನೇ ಘಟಿಕೋತ್ಸವದಲ್ಲಿ ಮಾತನಾಡುತ್ತಿದ್ದ ಅವರು ಭಾರತ ತನ್ನ 40 ಸಿಆರ್ಪಿಎಫ್ ಯೋಧರನ್ನು ಕಳೆದುಕೊಂಡು ಫೆ.14ರ ಜಮ್ಮು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯನ್ನು ಎಂದೂ ಮರೆಯುವುದಿಲ್ಲ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅತ್ಯಂತ ನಿಕಟ ವ್ಯಕ್ತಿಯಾಗಿದ್ದು ಬಾಲಾಕೋಟ್ ಮೇಲಿನ ಐಎಎಫ್ ವಾಯುದಾಳಿಯ ಹಿಂದಿನ ವ್ಯಕ್ತಿ ಎಂದು ತಿಳಿಯಲಾಗಿರುವ ದೋವಾಲ್ ಅವರು, “ಪುಲ್ವಾಮಾ ದಾಳಿಯಂತಹ ಯಾವುದೇ ಉಗ್ರ ದಾಳಿಯನ್ನು ಎದುರಿಸುವ ಸಮರ್ಥ ನಾಯಕತ್ವವನ್ನು ದೇಶವು ಹೊಂದಿದೆ ಎಂಬ ಭರವಸೆಯನ್ನು ನಾನು ನಿಮಗೆ ಈ ಸಂದರ್ಭದಲ್ಲಿ ಕೊಡುತ್ತೇನೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ