ಭಾರತದ ವಲಸೆ ಇಳಿಮುಖ


Team Udayavani, Jan 13, 2019, 12:30 AM IST

z-12.jpg

ಮುಂಬಯಿ: ಐದು ವರ್ಷಗಳ ಒಪ್ಪಂದದೊಂದಿಗೆ ಕೊಲ್ಲಿ ರಾಷ್ಟ್ರಗಳಿಗೆ ಗುಳೆ ಹೋಗುತ್ತಿದ್ದ ಭಾರತೀಯ ಕಾರ್ಮಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿದೆ ಎಂದು ವರದಿಯೊಂದು ಹೇಳಿದೆ. “ಇಮಿಗ್ರೇಷನ್‌ ಕ್ಲಿಯರೆನ್ಸ್‌’ ದತ್ತಾಂಶದ ಪ್ರಕಾರ, “ವಲಸೆ ತಪಾಸಣಾ ಕಡ್ಡಾಯ’ ಮಾದರಿಯ (ಇಸಿಆರ್‌) ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಭಾರತೀಯ ಕಾರ್ಮಿಕರು ಕೊಲ್ಲಿ ರಾಷ್ಟ್ರಗಳಿಗೆ ಹೋಗು ತ್ತಿದ್ದು, 2017ಕ್ಕೆ ಹೋಲಿಸಿದರೆ 2018ರಲ್ಲಿ ಇವರ ಸಂಖ್ಯೆ ಶೇ. 21ರಷ್ಟು ಕುಸಿತ ಕಂಡಿದೆ ಎಂದು ಹೇಳಲಾಗಿದೆ. 

ಕೊಲ್ಲಿ ರಾಷ್ಟ್ರಗಳಿಗೆ ಹೋಗುವ ಭಾರತೀಯ ಕಾರ್ಮಿಕ ಸಂಖ್ಯೆ 2014ರಲ್ಲಿ ಅತಿ ಹೆಚ್ಚಿತ್ತು. ಆ ವರ್ಷ 7,75,845ರಷ್ಟು ಮಂದಿ ಅಲ್ಲಿನ ರಾಷ್ಟ್ರ ಗಳಿಗೆ ಉದ್ಯೋಗಗಳನ್ನರಸಿ ಹೋಗಿದ್ದರು. ಆದರೆ, 2017ರಲ್ಲಿ ಇಂಥವರ ಸಂಖ್ಯೆ ಅರ್ಧಕ್ಕರ್ಧ (3,74,324) ಇಳಿದಿತ್ತು. ಇನ್ನು, 2018ರಲ್ಲಿ 2,94,837ಕ್ಕೆ ಇಳಿದಿದೆ. 2014ರ ದತ್ತಾಂಶ ಹಾಗೂ 2018ರ ದತ್ತಾಂಶಕ್ಕೆ ಹೋಲಿಸಿದರೆ ಶೇ. 62ರಷ್ಟು ಇಳಿಮುಖ ವಾಗಿದೆ. 2017ರಲ್ಲಿ ಸೌದಿ ಅರೇಬಿಯಾ ಸರ್ಕಾರ, ತನ್ನ ರಾಷ್ಟ್ರದ ಕಾಮಗಾರಿಗಳಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವ ನಿಯಮಗಳನ್ನು ಜಾರಿಗೊಳಿಸಿದ್ದು, ಜಾಗತಿಕ ತೈಲ ಬೆಲೆ ಇಳಿದಿದ್ದು ಕೊಲ್ಲಿ ರಾಷ್ಟ್ರಗಳ ಆರ್ಥಿಕ ಸಂಕಟಕ್ಕೆ ಕಾರಣವಾಗಿದ್ದು ಸೇರಿದಂತೆ ಅನೇಕ ಸಾಮಾಜಿಕ-ಆರ್ಥಿಕ-ರಾಜಕೀಯ ಕಾರಣಗಳು ಈ ಇಳಿಮುಖದ ಹಿಂದಿವೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಇತ್ತೀಚೆಗೆ ಸಂಸತ್ತಿಗೆ ತಿಳಿಸಿತ್ತು. 

2014ರ ಅಂಕಿ ಅಂಶಗಳಿಗೆ ಹೋಲಿ ಸಿದರೆ 2018ರಲ್ಲಿ ಶೇ.62ರಷ್ಟು ಕುಸಿತ
2017ಕ್ಕೆ ಹೋಲಿಸಿದರೆ 2018ರಲ್ಲಿ ಇವರ ಸಂಖ್ಯೆ ಶೇ.27ರಷ್ಟು ಇಳಿಕೆ
ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಕೊಲ್ಲಿ ರಾಷ್ಟ್ರಗಳಿಂದ ವಿಮುಖರಾಗುತ್ತಿರುವವರ ಸಂಖ್ಯೆ

ಟಾಪ್ ನ್ಯೂಸ್

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.