ಪಾಕ್ ಮೇಲೆ ಭಾರತದ ದಾಳಿಯಿಂದ ಅಪೇಕ್ಷಿತ ಉದ್ದೇಶ ಸಾಧನೆ: MEA
Team Udayavani, Mar 9, 2019, 6:45 AM IST
ಹೊಸದಿಲ್ಲಿ : ಪಾಕಿಸ್ಥಾನದಲ್ಲಿನ ಜೈಶ್ ಎ ಮೊಹಮ್ಮದ್ ಉಗ್ರ ತರಬೇತಿ ಶಿಬಿರಗಳ ಮೇಲೆ ಭಾರತ ನಡೆಸಿರುವ ಮಿಲಿಟರಿಯೇತರ ದಾಳಿ ಅಪೇಕ್ಷಿತ ಉದ್ದೇಶವನ್ನು ಸಾಧಿಸಿದೆ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಮಟ್ಟಹಾಕುವ ದೇಶದ ದೃಢ ಸಂಕಲ್ಪವನ್ನು ಪ್ರದರ್ಶಿಸಿದೆ.
ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅವರು ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಭಾರತೀಯ ವಾಯು ಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರು ಚಲಾಯಿಸುತ್ತಿದ್ದ ಮಿಗ್ 21 ಬೈಸನ್ ಫೈಟರ್ ಜೆಟ್ ವಿಮಾನ ಪಾಕ್ ವಾಯುಪಡೆಯ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದನ್ನು ಪ್ರತ್ಯಕ್ಷ ದರ್ಶಿಗಳು ಮತ್ತು ವಿದ್ಯುನ್ಮಾನ ಸಾಕ್ಷ್ಯಗಳು ಸಾಬೀತುಪಡಿಸಿವೆ ಎಂದು ರವೀಶ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ