
ಬರೋಬ್ಬರಿ 72 ವರ್ಷ ಹಳೆಯ ಕೇಸು ಕೊನೆಗೂ ಇತ್ಯರ್ಥ!
ಜಡ್ಜ್ ಹುಟ್ಟುವುದಕ್ಕೂ 10 ವರ್ಷ ಮೊದಲು ದಾಖಲಾಗಿದ್ದ ಪ್ರಕರಣ
Team Udayavani, Jan 18, 2023, 7:20 AM IST

ಕೋಲ್ಕತ್ತಾ:ಬರೋಬ್ಬರಿ 72 ವರ್ಷಗಳಿಂದಲೂ ಇತ್ಯರ್ಥವಾಗದೇ ಉಳಿದಿದ್ದ ದೇಶದ ಅತ್ಯಂತ ಹಳೆಯ ಪ್ರಕರಣವೊಂದು ಈಗ ಇತ್ಯರ್ಥಗೊಂಡಿದೆ!
ಮತ್ತೊಂದು ವಿಶೇಷವೆಂದರೆ, ಸೋಮವಾರ ಈ ಪ್ರಕರಣವನ್ನು ಇತ್ಯರ್ಥಗೊಳಿಸಿದ ಕಲ್ಕತ್ತಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು ಜನಿಸಿದ್ದೇ ಈ ಕೇಸು ದಾಖಲಾದ 10 ವರ್ಷಗಳ ಬಳಿಕ!
ಹೌದು, ಅಚ್ಚರಿಯಾದರೂ ಇದು ಸತ್ಯ. 1951ರ ಜ.1ರಂದು ಬರ್ಹಾಂಪುರ ಬ್ಯಾಂಕ್ ಲಿ.ನ ವಿಸರ್ಜನೆ ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.
ಕಳೆದ ವರ್ಷ ಸೆಪ್ಟೆಂಬರ್ನಲ್ಲೂ ಈ ಅರ್ಜಿ ವಿಚಾರಣೆಗೆ ಬಂದಿತ್ತಾದರೂ, ಸಂಬಂಧಪಟ್ಟ ಯಾರೂ ಕೋರ್ಟ್ಗೆ ಹಾಜರಾಗಿರಲಿಲ್ಲ. ಈ ಕುರಿತು ಪರಿಶೀಲಿಸಿದಾಗ, 2006ರಲ್ಲೇ ಪ್ರಕರಣವು ಮಧ್ಯಸ್ಥಿಕೆ ಮೂಲಕ ಇತ್ಯರ್ಥವಾಗಿದೆ ಎಂಬ ವಿಚಾರ ಗೊತ್ತಾಯಿತು.
ಹೀಗಾಗಿ, ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು, ಕೇಸು ಇತ್ಯರ್ಥಗೊಂಡಿರುವುದಾಗಿ ಪ್ರಕಟಿಸಿದರು.
1952ರಲ್ಲಿ ದಾಖಲಾಗಿರುವ ಒಟ್ಟು 5 ಪ್ರಕರಣಗಳು ಇನ್ನೂ ಇತ್ಯರ್ಥಕ್ಕೆ ಬಾಕಿಯಿವೆ. ಈ ಪೈಕಿ 2 ಪ್ರಕರಣಗಳು ಬಾಕಿ ಉಳಿದಿರುವುದು ಕಲ್ಕತ್ತಾ ಹೈಕೋರ್ಟ್ನಲ್ಲೇ. ಮತ್ತೊಂದು ಪ್ರಕರಣ ಮದ್ರಾಸ್ ಹೈಕೋರ್ಟ್ನಲ್ಲಿದ್ದರೆ, ಉಳಿದವು ಬಂಗಾಳದ ಮಾಲ್ಡಾದ ಸಿವಿಲ್ ಕೋರ್ಟ್ನಲ್ಲಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…

Rajasthan ಕೋಪದಲ್ಲಿ ಜಿಲ್ಲಾಧಿಕಾರಿಯತ್ತ ಮೈಕ್ ಬಿಸಾಡಿದ ಸಿಎಂ ಗೆಹ್ಲೊಟ್! Video

Balasore train Tragedy: ಗಾಯಾಳುಗಳಿಗೆ ರಕ್ತದಾನ ಮಾಡಲು ಮುಂದಾದ ಸಾವಿರಾರು ಮಂದಿ

Online betting ವ್ಯಕ್ತಿಯನ್ನು ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

Gangavati ಬಿಸಿಯೂಟ ಅಕ್ಕಿ ಪೂರೈಕೆ ; ಗೋಧಿ ಗೋಡೌನ್ನಲ್ಲೇ !

Yellapur ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದವನ ಬಂಧನ

WTC Final 2023: ಐಪಿಎಲ್ ನ ಆಟವನ್ನು ಮುಂದುವರಿಸುತ್ತೇನೆ ಎಂದ ಅಜಿಂಕ್ಯ ರಹಾನೆ

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ