ದೃಢ ನಾಯಕ ಬೇಕು,ದುರಂತ ನಾಯಕನಲ್ಲ; ಜೇಟ್ಲಿ ವ್ಯಂಗ್ಯ
Team Udayavani, Jul 17, 2018, 6:00 AM IST
ಹೊಸದಿಲ್ಲಿ: “ದೇಶಕ್ಕೆ ಕಣ್ಣೀರಿಡುವ ಕುಮಾರಸ್ವಾಮಿಯಂಥ ನಾಯಕರು ಬೇಕಿಲ್ಲ, ನರೇಂದ್ರ ಮೋದಿಯಂಥ ದೃಢ ನಾಯಕ ಬೇಕು…’ ಇದು ಕರ್ನಾಟಕ ಮುಖ್ಯಮಂತ್ರಿ ಕುಮಾರ ಸ್ವಾಮಿ “ಅಳು’ ಕುರಿತಂತೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಾಡಿರುವ ವ್ಯಂಗ್ಯ. ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ಈ ದೇಶವನ್ನು ತಮ್ಮ ಕುಟುಂಬವಷ್ಟೇ ಆಳಬೇಕು ಎಂದುಕೊಂಡಿರುವ ಕಾಂಗ್ರೆಸ್ ಯಾರಿಗೂ ನೆಮ್ಮದಿ ಯಿಂದ ಇರಲು ಬಿಡುತ್ತಿಲ್ಲ ಎಂದಿದ್ದಾರೆ. ಈ ಹಿಂದೆ ಚೌಧರಿ ಚರಣ್ ಸಿಂಗ್, ಚಂದ್ರಶೇಖರ್, ಎಚ್.ಡಿ.ದೇವೇಗೌಡ ಹಾಗೂ ಐ.ಕೆ. ಗುಜ್ರಾಲ್ ಅವರ ಮೈತ್ರಿ ಸರಕಾರಗಳಿಗೆ ನೀಡುತ್ತಿದ್ದ ಕಿರುಕುಳವನ್ನೇ ಈಗಲೂ ಕಾಂಗ್ರೆಸ್ ಕುಮಾರಸ್ವಾಮಿಗೆ ಕೊಡುತ್ತಿದೆ ಎಂದು ಜೇಟ್ಲಿ ಆರೋಪಿಸಿದ್ದಾರೆ. ಇದಷ್ಟೇ ಅಲ್ಲ, ಕುಮಾರಸ್ವಾಮಿ ಅಳುವನ್ನು ಹಿಂದಿ ಸಿನೆಮಾದ ದುಃಖಾಂತ್ಯದ ಯುಗಕ್ಕೂ ಹೋಲಿಕೆ ಮಾಡಿದ್ದಾರೆ.
ವಿರೋಧ ಪಕ್ಷಗಳು ಫೆಡಲರ್ ಫ್ರಂಟ್ ರಚನೆ ಪ್ರಯತ್ನದಲ್ಲಿವೆ. ಇದೊಂದು ವಿಫಲ ಐಡಿಯಾ ಎಂದೂ ಜೇಟ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ