ಸರ್ಕಾರ ಯಾವ ಮಟ್ಟಕ್ಕೂ ಹೋಗಬಹುದು ಎಂದು ತೋರಿಸಿಕೊಟ್ಟಿದ್ದೇವೆ:ಶಾ
Team Udayavani, Feb 26, 2019, 2:10 PM IST
ಘಾಜಿಪುರ್(ಉತ್ತರ ಪ್ರದೇಶ): ಸರ್ಜಿಕಲ್ ಸ್ಟ್ರೈಕ್ ಮತ್ತು ಉಗ್ರರ ಮೇಲಿನ ವಾಯುದಾಳಿ ಎನ್ನುವುದು ಭಾರತದ ಸೇನೆ ಮತ್ತು ಸರ್ಕಾರ ಯಾವ ಮಟ್ಟಕ್ಕೂ ಹೋಗಬಹುದು ಎನ್ನುವ ಸಂದೇಶವನ್ನು ವಿಶ್ವಕ್ಕೆ ತೋರಿಸಿಕೊಟ್ಟಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮಂಗಳವಾರ ಬಿಜೆಪಿ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ಇಡೀ ದೇಶವೇ ಇಂತಹದ್ದೊಂದು ಕಾರ್ಯಾಚರಣೆಯನ್ನು ಬಯಸಿತ್ತು, ದೇಶಕ್ಕೆ ಇಂದು ಶುಭ ಸುದ್ದಿಯೇ ಸಿಕ್ಕಿದೆ. ಪುಲ್ವಾಮಾದಂತ ದಾಳಿ ನಡೆಸುವ ಮುನ್ನ ಹತ್ತು ಬಾರಿ ಯೋಚನೆ ಮಾಡಬೇಕಾಗಿದೆ ಎಂದರು.
ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯು ಪಡೆ ಇಂದು ಮಂಗಳವಾರ ನಸುಕಿನ ವೇಳೆ ಪಾಕಿಸ್ಥಾನದ ಬಾಲಕೋಟ್ ನಲ್ಲಿನ ಜೈಶ್ ತರಬೇತಿ ಶಿಬಿರಗಳ ಮೇಲೆ ಮಾರಕ ವೈಮಾನಿಕ ದಾಳಿ ನಡೆಸಿ 300 ಕ್ಕೂ ಹೆಚ್ಚು ಉಗ್ರರನ್ನು ನಾಶಗೈದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್