ಸ್ವಚ್ಛ ನಗರ: 5ನೇ ಸ್ಥಾನಕ್ಕೆ ಕುಸಿದ ಮೈಸೂರು


Team Udayavani, May 5, 2017, 2:36 AM IST

Mysore-City-650.jpg

ಮಂಗಳೂರು-63, ಉಡುಪಿ-143

ಹೊಸದಿಲ್ಲಿ: ಪ್ರಸಕ್ತ ವರ್ಷದ ‘ಸ್ವಚ್ಛ ನಗರ’ಗಳ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಸತತ 2 ವರ್ಷ ದೇಶದ ಅತೀ ‘ಸ್ವಚ್ಛ ನಗರ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮೈಸೂರು ಈ ಬಾರಿ ಮೊದಲ ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಈ ಮೂಲಕ ಹ್ಯಾಟ್ರಿಕ್‌ ಗರಿಮೆಯ ಅವಕಾಶವನ್ನು ಮೈಸೂರು ಕಳೆದುಕೊಂಡಿದೆ. ಮೈಸೂರಿನ ಜಾಗವನ್ನು ಆಕ್ರಮಿಸಿಕೊಂಡಿರುವ ಮಧ್ಯ ಪ್ರದೇಶದ ಇಂದೋರ್‌, ದೇಶದ ಅತೀ ಸ್ವಚ್ಛ ನಗರ ಎಂಬ ಹಿರಿಮೆಗೆ ಪಾತ್ರವಾಗಿದೆ. ಎರಡನೇ ಸ್ಥಾನವನ್ನು ಭೋಪಾಲ್‌ ಪಡೆದಿದೆ. ಅರಮನೆ ನಗರವು 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಗುರುವಾರ ‘ಸ್ವಚ್ಛ ಸರ್ವೇಕ್ಷಣ್‌-2017’ರ ಪಟ್ಟಿಯನ್ನು ಹೊಸದಿಲ್ಲಿಯಲ್ಲಿ ಘೋಷಿಸಿದರು. ಈ ಬಾರಿ ಒಟ್ಟು 434 ನಗರಗಳಲ್ಲಿ ಸರ್ವೇ ನಡೆಸಲಾಗಿದ್ದು, ಟಾಪ್‌ 50 ನಗರಗಳಲ್ಲಿ ಕರ್ನಾಟಕದ ಮೈಸೂರು ಮಾತ್ರವೇ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅದನ್ನು ಹೊರತು ಪಡಿಸಿದರೆ, ಮಂಗಳೂರು 63, ಉಡುಪಿ 143, ಶಿವಮೊಗ್ಗ 147, ಮಂಡ್ಯ 148ನೇ ರ್‍ಯಾಂಕ್‌ ಪಡೆದಿವೆ. ರಾಜಧಾನಿ ಬೆಂಗಳೂರು 210ನೇ ಸ್ಥಾನದಲ್ಲಿದೆ. ಕರ್ನಾಟಕದ ಒಟ್ಟು 25 ನಗರಗಳಲ್ಲಿ ಸ್ವಚ್ಛತಾ ಸರ್ವೇ ನಡೆಸಲಾಗಿತ್ತು.

ದೇಶದ ಅತಿ ಮಲಿನ ನಗರ ಎಂಬ ಕುಖ್ಯಾತಿಯನ್ನು ಉತ್ತರಪ್ರದೇಶದ ಗೊಂಡಾ ನಗರ ಪಡೆದಿದೆ. ಮಲಿನ ನಗರಗಳಲ್ಲಿ ಟಾಪ್‌ 50 ನಗರಗಳೂ ಉತ್ತರಪ್ರದೇಶದ್ದು ಎಂಬುದು ಮತ್ತೂಂದು ಅಚ್ಚರಿ. ಬಿಹಾರ ಕೂಡ ಸ್ವಚ್ಛತೆಯಲ್ಲಿ ಹಿಂದೆ ಬಿದ್ದಿದೆ. ಆದರೆ, ಪ್ರಧಾನಿ ಮೋದಿ ಅವರ ಕ್ಷೇತ್ರವಾದ ಉ. ಪ್ರದೇಶದ ವಾರಾಣಸಿ 32ನೇ ರ್‍ಯಾಂಕ್‌ ಗಳಿಸಿದೆ. ಗುಜರಾತ್‌ನ 12 ನಗರಗಳು ಟಾಪ್‌ 50 ಸ್ವಚ್ಛ ನಗರಗಳ ಪೈಕಿ ಸ್ಥಾನ ಪಡೆದುಕೊಂಡಿವೆ. ಇನ್ನು ಮಧ್ಯಪ್ರದೇಶದ 11, ಆಂಧ್ರದ 8  ನಗರಗಳು ಟಾಪ್‌ 50ರಲ್ಲಿವೆ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.