ಸ್ವಚ್ಛ ನಗರಿ ಇಂದೋರ್ ಗೆ ಮತ್ತೆ ಮೊದಲ ಸ್ಥಾನ, ಮೈಸೂರಿಗೆ ಈ ಬಾರಿ 5ನೇ ಸ್ಥಾನ: ಸಮೀಕ್ಷೆ

ದೇಶದಲ್ಲಿನ ಸ್ವಚ್ಛ ನಗರಿ ಪಟ್ಟಿಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಘೋಷಿಸಿದ್ದಾರೆ.

Team Udayavani, Aug 20, 2020, 1:50 PM IST

ಸ್ವಚ್ಛ ನಗರಿ ಇಂದೋರ್ ಗೆ ಮತ್ತೆ ಮೊದಲ ಸ್ಥಾನ, ಮೈಸೂರಿಗೆ ಈ ಬಾರಿ 5ನೇ ಸ್ಥಾನ: ಸಮೀಕ್ಷೆ

ನವದೆಹಲಿ: 2020ರ ವಾರ್ಷಿಕ “ಸ್ವಚ್ಛ ಸರ್ವೇಕ್ಷಣಾ” ಸಮೀಕ್ಷೆಯು ಗುರುವಾರ (ಆಗಸ್ಟ್ 20, 2020) ಹೊರಬಿದ್ದಿದ್ದು, ಈ ಬಾರಿಯೂ ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಿಕೊಂಡಿದೆ. ಇದರೊಂದಿಗೆ ಇಡೀ ದೇಶದಲ್ಲಿಯೇ ಸ್ವಚ್ಛತಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮೈಸೂರಿಗೆ ಮೊದಲ ಸ್ಥಾನದ ಪಟ್ಟ ಕೈತಪ್ಪಿದಂತಾಗಿದೆ.

ಭಾರತದ ಸ್ವಚ್ಛನಗರಗಳಲ್ಲಿ ಇಂದೋರ್ ಸತತವಾಗಿ ನಾಲ್ಕನೇ ಬಾರಿ ಮೊದಲ ಸ್ಥಾನ ಪಡೆದಿದೆ. ಈ ಬಾರಿ ಗುಜರಾತ್ ನ ಸೂರತ್ ಎರಡನೇ ಸ್ವಚ್ಛ ನಗರಿ ಎಂದು ಸ್ಥಾನ ಪಡೆದಿದೆ. ಗೃಹ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲು ನಡೆಸಿದ “ಸ್ವಚ್ಛ ನಗರಿ” ಸಮೀಕ್ಷೆಯ ವರದಿಯಲ್ಲಿ ನವಿ ಮುಂಬೈ 3ನೇ ಸ್ಥಾನ ಪಡೆದಿದೆ ಎಂದು ತಿಳಿಸಿದೆ.

ದೇಶದಲ್ಲಿನ ಸ್ವಚ್ಛ ನಗರಿ ಪಟ್ಟಿಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಘೋಷಿಸಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯ 2016ರ ಜನವರಿಯಲ್ಲಿ 73 ಪ್ರಮುಖ ನಗರಗಳಲ್ಲಿ ಸ್ವಚ್ಛತಾ ಸಮೀಕ್ಷೆ ನಡೆಸಿತ್ತು. ಅಲ್ಲದೇ ಈ ಸಮೀಕ್ಷೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ನಂಬರ್ ವನ್ ಸ್ಥಾನ ಪಡೆದಿತ್ತು.

ದೇಶದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯ ಐದನೇ ಆವೃತ್ತಿಯಲ್ಲಿ ಚತ್ತೀಸ್ ಗಢದ ಅಂಬಿಕಾಪುರ್ 4ನೇ ಸ್ಥಾನ, ಕರ್ನಾಟಕದ ಮೈಸೂರು ಈ ಬಾರಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಆಂಧ್ರಪ್ರದೇಶದ ವಿಜಯವಾಡ 6ನೇ ಸ್ಥಾನ, ಗುಜರಾತ್ ನ ಅಹಮ್ಮದಾಬಾದ್ 7ನೇ ಸ್ಥಾನ, ನವದೆಹಲಿ ಎಂಟನೇ ಸ್ಥಾನ, ಮಹಾರಾಷ್ಟ್ರದ ಚಂದ್ರಾಪುರ್ ಒಂಬತ್ತನೇ ಸ್ಥಾನ ಹಾಗೂ ಮಧ್ಯಪ್ರದೇಶದ ಖಾರ್ಗೊನ್ ಹತ್ತನೇ ಸ್ಥಾನ ಪಡೆದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.