- Monday 09 Dec 2019
ಜೈಲು ಕೋಣೆಯಲ್ಲಿ 400ಲೀ. ನೀರು ತುಂಬಿಟ್ಟ ಇಂದ್ರಾಣಿ
Team Udayavani, Nov 19, 2019, 10:38 PM IST
ಮುಂಬಯಿ: ಬೈಕುಲ್ಲಾ ಜೈಲಿನಲ್ಲಿರುವ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ತಮ್ಮ ಜೈಲು ಕೊಠಡಿಯಲ್ಲಿ ಬರೋಬ್ಬರಿ 400 ಲೀಟರ್ ನೀರು ಸಂಗ್ರಹಿಸಿ ಇಟ್ಟಿರುವುದು ಜೈಲಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ. ಪ್ರತಿ ವಾರ ಇಂದ್ರಾಣಿ 20 ಲೀಟರ್ನ ನೀರಿನ ಬಾಟಲಿಗಳನ್ನು ಜೈಲಿನ ಕ್ಯಾಂಟೀನಿನಲ್ಲಿ ಕೊಳ್ಳುತ್ತಿದ್ದಾರೆ. ಈವರೆಗೂ ಸುಮಾರು 4,000ರೂ.ಗಳನ್ನು ನೀರು ಖರೀದಿಸುವುದಕ್ಕೆಂದೇ ವ್ಯಯಿಸಿದ್ದಾರೆ.
ಏಕೆ ನೀರು ಸಂಗ್ರಹಿಸುತ್ತಿದ್ದಾರೆ ಎಂದು ಪ್ರಶ್ನಿಸಿದರೆ ‘ನನಗೆ ಅವುಗಳ ಅಗತ್ಯವಿದೆ’ ಎಂದಷ್ಟೇ ಉತ್ತರಿಸುತ್ತಾರೆ ಎಂದಿದ್ದಾರೆ. ಜೈಲಧಿಕಾರಿ ಗಳು. ಕೆಲ ದಿನಗಳ ಹಿಂದಷ್ಟೇ ಇಂದ್ರಾಣಿ ಪರ ವಕೀಲರು, ಇಂದ್ರಾ ಣಿಯ ಮಾನಸಿಕ ಆರೋಗ್ಯ ಕ್ಷೀಣಿಸುತ್ತಿದೆ ಎಂದಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಇಂದೋರ್: ಐದು ವರ್ಷಗಳಲ್ಲಿ ದೇಶದಲ್ಲಿರುವ 10 ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
-
ಹೊಸದಿಲ್ಲಿ: ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ಉದ್ದೇಶ ವಿರುವ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಧ್ಯಾಹ್ನ...
-
ಹೊಸದಿಲ್ಲಿ: ಎಲ್ಲ ವಾಹನ ಮಾಲಕರೂ ತಮ್ಮ ವಾಹನಗಳ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಗಳನ್ನು ಜೋಡಿಸುವ ನಿಯಮ ಎ. 1ರಿಂದ ದೇಶವ್ಯಾಪಿ ಕಡ್ಡಾಯವಾಗಲಿದೆ. ಕೇಂದ್ರ ಸಾರಿಗೆ...
-
ಹೊಸದಿಲ್ಲಿ: "ಗೋವುಗಳ ಆರೈಕೆಯಿಂದ ಕೈದಿಗಳ ಮನಃ ಪರಿವರ್ತನೆಯಾಗಿ ಅವರಲ್ಲಿನ ಅಪರಾಧಿ ಮನೋಭಾವ ಗಣನೀಯವಾಗಿ ತಗ್ಗುವುದು ಕಂಡು ಬಂದಿದೆ. ಇದನ್ನು ಕೂಲಂಕಷವಾಗಿ...
-
ಪಶುವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ಹಾಗೂ ಉನ್ನಾವ್ ಸಂತ್ರಸ್ತೆಯ ಸಾವು ದೇಶಾದ್ಯಂತ ಆಕ್ರೋಶ ಮೂಡಿಸಿದ್ದರೂ, ಉತ್ತರಪ್ರದೇಶ ಪೊಲೀಸರು ಮಾತ್ರ ತಮ್ಮ ಉದ್ಧಟತನವನ್ನು...
ಹೊಸ ಸೇರ್ಪಡೆ
-
ಚಿಕ್ಕಬಳ್ಳಾಪುರ: ಉಪಚುನಾವಣೆಯ ಅಂಚೆ ಮತಎಣಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆಯೇ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಹೊಸಕೋಟೆ ಪಕ್ಷೇತರ ಅಭ್ಯರ್ಥಿ...
-
ಇಂದೋರ್: ಐದು ವರ್ಷಗಳಲ್ಲಿ ದೇಶದಲ್ಲಿರುವ 10 ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
-
ಬೆಂಗಳೂರು:ರಾಜ್ಯದ ಬಿಜೆಪಿ ಸರ್ಕಾರದ ಭವಿಷ್ಯ ನಿರ್ಧರಿಸಲಿರುವ ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಸೋಮವಾರ ಬೆಳಗ್ಗೆ 8ಗಂಟೆಗೆ ಆರಂಭ. ಯಾರಿಗೆ...
-
ಹೊಸದಿಲ್ಲಿ: ನೆರೆರಾಷ್ಟ್ರಗಳ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ಉದ್ದೇಶ ವಿರುವ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಮಧ್ಯಾಹ್ನ...
-
ಬೆಂಗಳೂರು: ರಾಜ್ಯದಲ್ಲಿ ಐದು ತಿಂಗಳ ಹಿಂದೆ ನಡೆದ ರಾಜಕೀಯ ಪ್ರಹಸನದ ಅನಂತರ ರಚನೆಯಾದ ಬಿಜೆಪಿ ಸರಕಾರದ ಅಳಿವು-ಉಳಿವು ಹಾಗೂ ಅನರ್ಹಗೊಂಡ 17 ಶಾಸಕರ ಪೈಕಿ ಉಪಚುನಾವಣೆಗೆ...