‘ಇಂದು ಸರ್ಕಾರ್ಗೆ’ 14 ಕಡೆ ಕತ್ತರಿ!
Team Udayavani, Jul 12, 2017, 3:30 AM IST
ಮುಂಬಯಿ: ಕೀರ್ತಿ ಕೊಲ್ಹಾರಿ, ಅನುಪಮ್ ಖೇರ್ ಅಭಿನಯದ ‘ಇಂದು ಸರ್ಕಾರ್’ ಸಿನಿಮಾಕ್ಕೆ 14 ಕಡೆ ಕತ್ತರಿ ಪ್ರಯೋಗ ಮಾಡಬೇಕು ಎಂದು ಕೇಂದ್ರ ಸೆನ್ಸಾರ್ ಮಂಡಳಿ ಶಿಫಾರಸು ಮಾಡಿದೆ. ತುರ್ತುಪರಿಸ್ಥಿತಿಗೆ ಕಾರಣವಾದ ಅಂಶಗಳನ್ನು ಒಳಗೊಂಡ ಚಿತ್ರ ಇದಾಗಿದೆ. ಮಂಡಳಿಯ ಕ್ರಮಕ್ಕೆ ನಿರ್ಮಾಪಕ ಮಧುರ್ ಭಂಡಾರ್ಕರ್ ಆಕ್ಷೇಪಿಸಿದ್ದು, ಇದರ ವಿರುದ್ಧ ಪುನರ್ ಪರಿಶೀಲನಾ ಸಮಿತಿಯ ಮೊರೆ ಹೋಗುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ