ಕೆಲಸ ಬಿಟ್ಟ 6 ತಿಂಗಳು ಪ್ರತಿಸ್ಪರ್ಧಿ ಕಂಪೆನಿ ಸೇರಲು ಇನ್ಫೋಸಿಸ್‌ ನಿರ್ಬಂಧ


Team Udayavani, Apr 22, 2022, 7:20 AM IST

Untitled-1

ಹೊಸದಿಲ್ಲಿ: ಐಟಿ ಉದ್ಯೋಗಿಗಳೇ ಗಮನವಿಟ್ಟು ಕೇಳಿ… ನೀವೇನಾದರೂ ಈಗ ಕೆಲಸ ಮಾಡುತ್ತಿರುವ ಕಂಪೆನಿಗೆ ರಾಜೀನಾಮೆ ನೀಡಿದರೆ ಮುಂದಿನ 6 ತಿಂಗಳು ಮನೆಯಲ್ಲೇ ಇರಬೇಕಾಗುತ್ತದೆ!

ಹೌದು. ಉದ್ಯೋಗಿಗಳು ಒಂದು ಕಂಪೆನಿ ತೊರೆದರೆ, ಮುಂದಿನ 6 ತಿಂಗಳ ಕಾಲ ಪ್ರತಿಸ್ಪರ್ಧಿ ಕಂಪೆನಿಗೆ ಸೇರುವಂತಿಲ್ಲ ಎಂಬ ಹೊಸ ನಿಯಮವನ್ನು ಐಟಿ ದಿಗ್ಗಜ ಇನ್ಫೋಸಿಸ್‌ ಜಾರಿ ಮಾಡಿದೆ. ಪ್ರತಿಭಾ ಪಲಾಯನವನ್ನು ತಪ್ಪಿಸುವ ಸಲುವಾಗಿ ಕಂಪೆನಿ ಈ ತಂತ್ರದ ಮೊರೆ ಹೋಗಿದೆ.

ಸಾಫ್ಟ್ವೇರ್‌ ಮತ್ತು ಬಿಪಿಒ ಕ್ಷೇತ್ರದಲ್ಲಿ ಕಂಪೆನಿಯಿಂದ ಕಂಪೆನಿಗೆ ಹಾರುವವರ ಸಂಖ್ಯೆ ಹೆಚ್ಚಳವಾಗಿದ್ದು, ಅದಕ್ಕೆ ಕಡಿವಾಣ ಹಾಕುವ ಸಲುವಾಗಿ “ಉದ್ಯೋಗಿಗಳ ಆಫ‌ರ್‌ ಲೆಟರ್‌’ನಲ್ಲೇ ಈ ಷರತ್ತನ್ನು ವಿಧಿಸಲಾಗುತ್ತಿದೆ. ಇನ್ಫೋಸಿಸ್‌ನ ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಬಿಪಿಒ ಮತ್ತು ಐಟಿ ಉದ್ಯೋಗಿಗಳ ಸಂಘ, ನೇಸೆಂಟ್‌ ಇನ್ಫಾರ್ಮೇಷನ್‌ ಟೆಕ್ನಾಲಜಿ ಎಂಪ್ಲಾಯೀಸ್‌ ಸೆನೇಟ್‌(ನೈಟ್ಸ್‌) ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿದೆ.

ಆಯ್ಕೆಗೆ ಕತ್ತರಿ! :

ಆಫ‌ರ್‌ ಲೆಟರ್‌ನಲ್ಲಿ “ರಾಜೀನಾಮೆಗೆ ಮುನ್ನ 12 ತಿಂಗಳ ಕಾಲ ನೀವು ಯಾವ ಕ್ಲೈಂಟ್‌ಗಳೊಂದಿಗೆ ಕೆಲಸ ಮಾಡಿದ್ದೀರೋ, ಅದೇ ಕ್ಲೈಂಟ್‌ಗಳನ್ನು ಹೊಂದಿರುವ ಬೇರೆ ಪ್ರತಿಸ್ಪರ್ಧಿ ಕಂಪೆನಿಯಲ್ಲಿ ಮುಂದಿನ 6 ತಿಂಗಳ ಕಾಲ ಕೆಲಸಕ್ಕೆ ಸೇರುವಂತಿಲ್ಲ’ ಎಂದು ನಮೂದಿಸಲಾಗಿದೆ. ಈ ಮೂಲಕ ಉದ್ಯೋಗಿಗಳ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿಯಲಾಗಿದೆ. ಟಿಸಿಎಸ್‌, ಆ್ಯಕ್ಸೆಂಚರ್‌, ಐಬಿಎಂ, ಕಾಗ್ನೆ„ಜೆಂಟ್‌, ವಿಪ್ರೋ, ಟೆಕ್‌ ಮಹೀಂದ್ರಾ, ಜೆನ್‌ಪ್ಯಾಕ್ಟ್  ಮತ್ತು ಎಚ್‌ಸಿಎಲ್‌ಗ‌ಳನ್ನು ಪ್ರತಿಸ್ಪರ್ಧಿ ಕಂಪೆನಿಗಳೆಂದು ನಮೂದಿಸಲಾಗಿದೆ.

ಕೆಲಸ ಬಿಟ್ಟವರು :

ಜನವರಿಯಿಂದ ಮಾರ್ಚ್‌ವರೆಗಿನ 3 ತಿಂಗಳಲ್ಲಿ ಶೇ.17.4ರಷ್ಟು ಉದ್ಯೋಗಿಗಳು ಟಿಸಿಎಸ್‌ ಕಂಪೆನಿ ತೊರೆದಿದ್ದಾರೆ. ಇನ್ಫೋಸಿಸ್‌ನ 80 ಸಾವಿರಕ್ಕೂ ಹೆಚ್ಚು ಮಂದಿ (ಶೇ.27.7) ಕೆಲಸ ಬಿಟ್ಟಿದ್ದಾರೆ.

ಇನ್ಫೋಸಿಸ್‌ ಸ್ಪಷ್ಟನೆಯೇನು? :

ಜಗತ್ತಿನ ಬಹುಭಾಗಗಳಲ್ಲಿ ಇಂಥದ್ದೊಂದು ನಿಯಮವನ್ನು ಅನುಸರಿಸಲಾಗುತ್ತದೆ. ಮಾಹಿತಿಗಳ ಗೌಪ್ಯತೆ ಕಾಪಾಡಿಕೊಳ್ಳಲು, ಗ್ರಾಹಕರೊಂದಿಗಿನ ಸಂಪರ್ಕ ಮತ್ತು ಇತರೆ ನ್ಯಾಯಯುತ ಉದ್ದಿಮೆ ಹಿತಾಸಕ್ತಿಗಳ ಸಂರಕ್ಷಣೆಗಾಗಿ ಈ ನಿಯಮ ಮಾಡಲಾಗಿದೆ. ಕಂಪೆನಿಗೆ ಸೇರುವ ಮೊದಲೇ ಪ್ರತಿಯೊಬ್ಬರಿಗೂ ಈ ನಿಯಮದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಇನ್ಫೋಸಿಸ್‌ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.