ಮಾಲ್ಡೀವ್ಸ್‌ಗೆ 580 ಟನ್‌ ಆಹಾರ ಸಾಗಿಸಿದ ಐಎನ್‌ಎಸ್‌ ಕೇಸರಿ


Team Udayavani, May 13, 2020, 7:58 PM IST

ಮಾಲ್ಡೀವ್ಸ್‌ಗೆ 580 ಟನ್‌ ಆಹಾರ ಸಾಗಿಸಿದ ಐಎನ್‌ಎಸ್‌ ಕೇಸರಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ‘ಮಿಷನ್‌ ಸಾಗರ್‌’ ಮೂಲಕ ದ್ವೀಪರಾಷ್ಟ್ರಗಳ ಕೈಹಿಡಿದ ಭಾರತ ; ಮಾಲ್ಡೀವ್ಸ್‌, ಮಡಗಾಸ್ಕರ್‌, ಕೊಮೊರಾಸ್‌, ಸೆಷೆಲ್ಸ್‌ಗೆ ನೆರವು ಕೋವಿಡ್ ವೈರಸ್ ನಿಂದ ಪ್ರವಾಸೋದ್ಯಮ ನೆಲಕಚ್ಚಿ ಕಂಗಾಲಾಗಿ ಕುಳಿತಿರುವ ಹಿಂದೂ ಮಹಾಸಾಗರದ ದ್ವೀಪರಾಷ್ಟ್ರಗಳಿಗೆ ಭಾರತ ಕೈಹಿಡಿದಿದೆ.

‘ಮಿಷನ್‌ ಸಾಗರ್‌’ ಯೋಜನೆ ಅಡಿಯಲ್ಲಿ ಮಾಲ್ಡೀವ್ಸ್‌ಗೆ 580 ಟನ್‌ ಜೀವನಾವಶ್ಯಕ ಆಹಾರೋತ್ಪನ್ನಗಳನ್ನು ಐಎನ್‌ಎಸ್‌ ಕೇಸರಿ ಮೂಲಕ ಕೇಂದ್ರ ಸರ್ಕಾರ ಕಳಿಸಿಕೊಟ್ಟಿದೆ.

‘ಐಎನ್‌ಎಸ್‌ ಕೇಸರಿ ಹಡಗು ಮಾಲೆ ಬಂದರನ್ನು ತಲುಪಿದೆ. 580 ಟನ್‌ ಆಹಾರವನ್ನು ಭಾರತೀಯರು ಕೊಡುಗೆಯಾಗಿ ಕಳುಹಿಸಿದ್ದಾರೆ’ ಎಂದು ಮಾಲ್ಡೀವ್ಸ್‌ ಸರ್ಕಾರ ಟ್ವೀಟ್‌ನಲ್ಲಿ ಹರ್ಷ ವ್ಯಕ್ತಪಡಿಸಿದೆ.

ಆಹಾರ ಮಾತ್ರವಲ್ಲ: ಅಗತ್ಯ ಆಹಾರೋತ್ಪನ್ನಗಳೊಂದಿಗೆ, ವೈದ್ಯಕೀಯ ಸಹಾಯಕ ತಂಡ, ಔಷಧಗಳನ್ನು ತುಂಬಿಕೊಂಡ ಐಎನ್‌ಎಸ್‌ ಕೇಸರಿ, ಭಾನುವಾರವಷ್ಟೇ ಭಾರತದಿಂದ ಹೊರಟಿತ್ತು. ಮಾಲ್ಡೀವ್ಸ್‌ನ ಬಳಿಕ ಸುತ್ತಮುತ್ತಲಿನ ದ್ವೀಪರಾಷ್ಟ್ರಗಳಿಗೂ ಭಾರತ ಅಗತ್ಯ ವಸ್ತುಗಳನ್ನು ಪೂರೈಸಲಿದೆ.

ಏನಿದು ಮಿಷನ್‌ ಸಾಗರ್‌?: ಇದು ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ. ಕೋವಿಡ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮಾಲ್ಡೀವ್ಸ್‌, ಮಾರಿಷಸ್‌, ಮಡಗಾಸ್ಕರ್‌, ಕೊಮೊರಾಸ್‌, ಸೆಷೆಲ್ಸ್‌ ರಾಷ್ಟ್ರಗಳು ಭಾರತದಿಂದ ನೆರವನ್ನು ಕೋರಿದ್ದವು. ‘ಮಿಷನ್‌ ಸಾಗರ್‌’ ಯೋಜನೆಯಡಿ ಭಾರತ ಸಹಾಯ ಹಸ್ತ ಚಾಚುತ್ತಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.