ನೌಕಾಪಡೆಗೆ ಕಿಲ್ಟನ್‌ ಪವರ್‌


Team Udayavani, Oct 17, 2017, 6:00 AM IST

Nirmala-Sitharaman.jpg

ವಿಶಾಖಪಟ್ಟಣ: ಸೇನೆಯ ಬಲ ಹೆಚ್ಚಳ ಹಾಗೂ ಆಧುನೀಕರಣದತ್ತ ಮಹತ್ವದ ಹೆಜ್ಜೆ ಇಡಲಾಗಿದ್ದು, ಸ್ವದೇಶಿ ನಿರ್ಮಿತ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ ಐಎನ್‌ಎಸ್‌ ಕಿಲ್ಟನ್‌ ಸೋಮವಾರ ನೌಕಾಪಡೆಗೆ ಸೇರ್ಪಡೆಗೊಂಡಿದೆ.

ವಿಶಾಖಪಟ್ಟಣದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಹಸ್ಯವಾಗಿ ಚಲಿಸಬಲ್ಲ  ಈ ಯುದ್ಧನೌಕೆ ಯನ್ನು ನೌಕಾಪಡೆಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಶತ್ರು ನೌಕೆಗಳನ್ನು ಟಾರ್ಗೆಟ್‌ ಮಾಡುವಲ್ಲಿ ಹಾಗೂ ಭಾರತೀಯ ಯುದ್ಧನೌಕೆಗಳನ್ನು ರಕ್ಷಿಸುವಲ್ಲಿ ಇದು ಮಹತ್ವದ ಪಾತ್ರ ವಹಿಸಲಿದೆ. ಅಷ್ಟೆ ಅಲ್ಲ, ಹೆಚ್ಚುತ್ತಿರುವ ಭಾರತದ ನೌಕಾಶಕ್ತಿಯ ಕನ್ನಡಿಯಾಗಿದೆ.

ಕಿಲ್ಟನ್‌ನಲ್ಲಿ ಏನಿವೆ?: ನೌಕೆಯಲ್ಲಿ ಭಾರೀ ತೂಕದ ನೌಕಾ ಸ್ಫೋಟಕಗಳು, ಎಎಸ್‌ಡಬ್ಲ್ಯು ರಾಕೆಟ್‌ಗಳು, 76 ಎಂಎಂ ಮಧ್ಯಮ ವ್ಯಾಪ್ತಿಯ ಗನ್‌, 2 ಮಲ್ಟಿ ಬ್ಯಾರೆಲ್‌ 30 ಎಂಎಂ ಗನ್‌, ಅಗ್ನಿ ನಿರೋಧಕ ವ್ಯವಸ್ಥೆ, ಕ್ಷಿಪಣಿ ನಾಶದ ರಾಕೆಟ್‌, ಸುಧಾರಿತ ಇಎಸ್‌ಎಂ(ಎಲೆಕ್ಟ್ರಾನಿಕ್‌ ಸಪೋರ್ಟ್‌ ಮೆಷರ್‌) ವ್ಯವಸ್ಥೆ ಹೊಂದಿದೆ.

ಐಎನ್‌ಎಸ್‌ ಕಿಲ್ಟನ್‌ ವಿಶೇಷ
–  ಪ್ರಾಜೆಕ್ಟ್  28ರಡಿ ನಿರ್ಮಾಣವಾದ 4 ಎಎಸ್‌ಡಬುÉ é ಗಸ್ತುನೌಕೆಗಳಲ್ಲಿ ಒಂದು
– ಸಹೋದರ ನೌಕೆಗಳಾದ ಐಎನ್‌ಎಸ್‌ ಕಮೋರ್ತಾ, ಐಎನ್‌ಎಸ್‌ ಕಡ್ಮಟ್‌ ಈಗಾ ಗಲೇ ನೌಕಾಪಡೆಗೆ ಸೇರಿವೆ.
– ನೌಕಾಪಡೆಯ ಡೈರೆಕ್ಟೊರೇಟ್‌ ಆಫ್ ನೇವಲ್‌ ಡಿಸೈನ್‌ ವಿಭಾಗ ಇದನ್ನು ವಿನ್ಯಾಸಗೊಳಿಸಿದೆ.
– ಸ್ವೀಡನ್‌ನಿಂದ ಆಮದು ಮಾಡಲಾದ ಕಾರ್ಬನ್‌ ಫೈಬರ್‌ ಸಮ್ಮಿಳಿತ ಬಿಡಿಭಾಗಗಳಿವೆ.
– ರಹಸ್ಯ ಚಲನವಲನದ ಗುಣ ವಿಶೇಷ ಸುಧಾರಿಸಲು, ತೂಕ ಕಡಿಮೆ ಮಾಡಲು ಹಾಗೂ ನಿರ್ವಹಣ ವೆಚ್ಚ ತಗ್ಗಿಸಲು ಸಹಕಾರಿಯಾಗಿದೆ.

ಐಎನ್‌ಎಸ್‌ ಕಿಲ್ಟನ್‌  ನಮ್ಮ ರಕ್ಷಣಾ ವ್ಯವಸ್ಥೆಯನ್ನು ಬಲಗೊಳಿಸಿದೆ. ಅಲ್ಲದೆ, ಸಂಪೂರ್ಣವಾಗಿ ದೇಶೀಯವಾಗಿಯೇ ನಿರ್ಮಿಸಲ್ಪಡುವ ಮೂಲಕ ಇದು ನಮ್ಮ ಮೇಕ್‌ ಇನ್‌ ಇಂಡಿಯಾ ಯೋಜನೆಗೂ ಹೊಸ ಹೊಳಪನ್ನು ನೀಡಿದೆ.
– ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.