ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಶೇ. 76ರಷ್ಟು ದೇಶೀಯವಾಗಿಯೇ ನಿರ್ಮಾಣವಾಗುತ್ತಿರುವ ಐಎಸಿ ವಿಕ್ರಾಂತ್‌

Team Udayavani, Oct 15, 2021, 9:45 PM IST

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ನವದೆಹಲಿ: ದೇಶೀಯವಾಗಿ ನಿರ್ಮಿಸಲಾಗುತ್ತಿರುವ ಯುದ್ಧ ವಿಮಾನ ವಾಹಕ ನೌಕೆಗಾಗಿ (ಐಎಸಿ) ಖರ್ಚಾಗುತ್ತಿರುವ ಹಣ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಕರಮ್‌ಬೀರ್‌ ಸಿಂಗ್‌ ತಿಳಿಸಿದ್ದಾರೆ.

“ಐಎಸಿ ವಿಕ್ರಾಂತ್‌ ಎಂಬ ನೌಕೆಯನ್ನು ಶೇ. 76ರಷ್ಟು ದೇಶೀಯವಾಗಿಯೇ ನಿರ್ಮಿಸಲಾಗಿದೆ. ಆದರೆ, ಇದರ ನಿರ್ಮಾಣ ದುಬಾರಿಯಾಗಿದ್ದು, ಇದರ ನಿರ್ಮಾಣ ಅಗತ್ಯವಿತ್ತೇ’ ಎಂಬ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಿಂಗ್‌ ಪ್ರತಿಕ್ರಿಯಿಸಿದ್ದಾರೆ.

ಈ ನೌಕೆಯ ನಿರ್ಮಾಣಕ್ಕೆ ಭಾರತದಲ್ಲೇ ಉತ್ಪಾದನೆಯಾಗಿರುವ ಉಕ್ಕನ್ನು ಬಳಸಲಾಗಿದೆ. 550 ಭಾರತೀಯ ಕಂಪನಿಗಳು, 100 ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಇದರ ನಿರ್ಮಾಣಕ್ಕೆ ಕೈ ಜೋಡಿಸಿವೆ. ಹಾಗಿರುವಾಗ, ಇವರೆಲ್ಲರ ಪರಿಶ್ರಮವನ್ನು ಹಾಗೂ ಖರ್ಚಾಗಿರುವ ಹಣವನ್ನು ವ್ಯರ್ಥವಾಗಲು ಬಿಡಲಾಗುತ್ತದೆಯೇ ಎಂದು ಅಡ್ಮಿರಲ್‌ ಸಿಂಗ್‌ ಮರುಪ್ರಶ್ನೆ ಹಾಕಿದ್ದಾರೆ.

ನೌಕಾಪಡೆಯಲ್ಲಿ ಐಎನ್‌ಎಸ್‌ ವಿಕ್ರಮಾದಿತ್ಯ ಎಂಬ ಹಡಗನ್ನು ವಿಮಾನ ವಾಹಕ ನೌಕೆಯಾಗಿ ಬಳಸಲಾಗುತ್ತಿದೆ. ಅದು 40 ವರ್ಷ ಹಳೆಯದ್ದಾಗಿದ್ದು, ಸದ್ಯಕ್ಕೆ ಅದು ರಿಪೇರಿಯಲ್ಲಿದೆ. ಅದು ಹಳೆಯದ್ದಾಗಿರುವುದರಿಂದ ಐಎಸಿ ವಿಕ್ರಾಂತ್‌ ನಿರ್ಮಾಣವನ್ನು 23,000 ಕೋಟಿ ರೂ.ಗಳಲ್ಲಿ ನಿರ್ಮಿಸಲಾಗಿದೆ. ಸದ್ಯಕ್ಕೆ ಇದು ಪರೀಕ್ಷಾ ಹಂತದಲ್ಲಿದೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ 

ಬಿಎಸ್‌ಎಫ್ ವ್ಯಾಪ್ತಿ ಹೆಚ್ಚಳಕ್ಕೆ ಟೀಕೆ
ಗಡಿ ನಿಯಂತ್ರಣಾ ರೇಖೆಯಿಂದ 15 ಕಿ.ಮೀ.ವರೆಗೆ ಇದ್ದ ಬಿಎಸ್‌ಎಫ್ ಸೇವಾ ವ್ಯಾಪ್ತಿಯನ್ನು 50 ಕಿ.ಮೀ.ವರೆಗೆ ಕೇಂದ್ರ ಸರ್ಕಾರ ಹೆಚ್ಚಿಸಿರುವುದು, ಪಂಜಾಬ್‌ ಸರ್ಕಾರದ ಆಡಳಿತದ ವೈಫ‌ಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಆಮ್‌ ಆದ್ಮಿ ಪಕ್ಷದ (ಆಪ್‌) ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, “ಬಿಎಸ್‌ಎಫ್ ಸೇವಾ ವ್ಯಾಪ್ತಿಯನ್ನು ಹೆಚ್ಚಿಸಿರುವುದು ಮುಂದಿನ ವರ್ಷ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಅರ್ಧ ಭಾಗವನ್ನು ತನ್ನ ನಿಯಂತ್ರಣದಲ್ಲಿ ಇರಿಸಿಕೊಳ್ಳಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮವಾಗಿದೆ” ಎಂದಿದ್ದಾರೆ.

ಟಾಪ್ ನ್ಯೂಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.