ಸಿಎಂ ಯೋಗಿ ಭೇಟಿಯಾದ ಮೃತ ಇನ್ಸ್ಪೆಕ್ಟರ್ ಕುಟುಂಬ: ನ್ಯಾಯ ಭರವಸೆ
Team Udayavani, Dec 6, 2018, 10:51 AM IST
ಲಕ್ನೋ : ಕಳೆದ ಸೋಮವಾರ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಗೋಹತ್ಯೆ ವಿಷಯದಲ್ಲಿ ಭುಗಿಲೆದ್ದಿದ್ದ ಹಿಂಸೆಗೆ ಬಲಿಯಾಗಿದ್ದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಅವರ ದುಃಖತಪ್ತ ಕುಟುಂಬ ಸದಸ್ಯರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಗುರುವಾರ ಭೇಟಿಯಾಗಿ ಸಾಂತ್ವನ ಹೇಳಿದರು.
ಸುಬೋಧ್ ಕುಮಾರ್ ಅವರ ಪುತ್ರ ಶ್ರೇಯ ಪ್ರತಾಪ್ ಸಹಿತ ಕುಟುಂಬದ ಇತರ ಸದಸ್ಯರು ಸಿಎಂ ಆದಿತ್ಯನಾಥ್ ಅವರನ್ನು ಇಲ್ಲಿನ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ “ನಾವಿಂದು ಸಿಎಂ ಅವರನ್ನು ಭೇಟಿಯಾದೆವು; ಅವರು ನಮಗೆ ನ್ಯಾಯ ದೊರಕಿಸುವ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.
ಮೃತ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಅವರನ್ನು ರಾಜ್ಯ ಸರಕಾರ ಹುತಾತ್ಮನೆಂದು ಘೋಷಿಸಬೇಕು; ಅವರ ಹೆಸರಲ್ಲಿ ಸ್ಮಾರಕವೊಂದನ್ನು ನಿರ್ಮಿಸಬೇಕು ಎಂದು ಅವರ ಕುಟುಂಬ ಸದಸ್ಯರು ಸರಕಾರವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !