ಪಡಿತರಕ್ಕೆ ಬದಲಾಗಿ ಹಣ ಕೊಡಲ್ಲ
Team Udayavani, Feb 23, 2018, 11:38 AM IST
ಹೊಸದಿಲ್ಲಿ: ಅಂಗನವಾಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುವ ಮಕ್ಕಳು, ಗರ್ಭಿಣಿಯರು ಮುಂತಾದ ಫಲಾನುಭವಿಗಳಿಗೆ ಪಡಿತರ ಬದಲಾಗಿ ಹಣ ನೀಡಲಾಗುವುದಿಲ್ಲ ಎಂದು ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ತಿಳಿಸಿದೆ.
ಇದಕ್ಕೂ ಮೊದಲು ಐಸಿಡಿಎಸ್ ಅಡಿ, ಕೆಲವು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಪೌಷ್ಟಿಕ ಆಹಾರಗಳ ಬದಲು ಹಣ ನೀಡುವ ಯೋಜನೆ ಹೊಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು