ಪಿ.ಚಿದಂಬರಂ ಕಸ್ಟಡಿ ವಿಸ್ತರಣೆ
Team Udayavani, Nov 14, 2019, 1:27 AM IST
ಹೊಸದಿಲ್ಲಿ: ಮಾಜಿ ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನವನ್ನು ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ನ.27ರ ವರೆಗೆ ವಿಸ್ತರಿಸಿದೆ. ಐಎನ್ಎಕ್ಸ್ ಮಾಧ್ಯಮ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಜಿಲ್ಲಾ ಕೋರ್ಟ್ಗಳ ವಕೀಲರು ಮುಷ್ಕರ ನಿರತವಾಗಿರುವುದರಿಂದ ಚಿದು ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾಗಿತ್ತು. ಕಾಂಗ್ರೆಸ್ನ ಹಿರಿಯ ನಾಯಕನನ್ನು ಆ.21ರಂದು ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!