ಮಂಜುನಾಥ್ ಹತ್ಯೆ ಕೇಸು: ಒಬ್ಬನ ಬಿಡುಗಡೆ
Team Udayavani, Jan 14, 2023, 8:51 PM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸೇಲ್ಸ್ ಮ್ಯಾನೇಜರ್ ಆಗಿದ್ದ ಕೋಲಾರ ಮೂಲದ ಎಸ್.ಮಂಜುನಾಥ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ಪೈಕಿ ಸನ್ನಡತೆ ಆಧಾರದಲ್ಲಿ ಒಬ್ಬನಿಗೆ ಜೈಲಿನಿಂದ ಬಿಡುಗಡೆಯಾಗಿದೆ.
ಐಐಎಂ ಲಕ್ನೋ ಪದವೀಧರರಾಗಿದ್ದ ಅವರು 2005ರಲ್ಲಿ ಲಖೀಂಪುರ್ ಖೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಲಬೆರಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಕ್ಕಾಗಿ 2005ರ ನ.19ರಂದು ಹತ್ಯೆ ಮಾಡಲಾಗಿತ್ತು.
ವಿಚಾರಣೆ ಬಳಿಕ ಶಿವಕೇಶ್ ಗಿರಿ ಅಲಿಯಾಸ್ ಲಲ್ಲಾಗಿರಿ, ವಿವೇಕ್ ಶರ್ಮ, ಪವನ್ ಮಿತ್ತಲ್, ದೇವೇಶ್ ಅಗ್ನಹೋತ್ರಿ, ರಾಕೇಶ್ ಆನಂದ್ ಮತ್ತು ರಾಜೇಶ್ ವರ್ಮಾ ವಿರುದ್ಧ ಅರೋಪ ಸಾಬೀತಾಗಿ, ಪ್ರಸ್ತುತ ಬರೇಲಿ ಜೈಲಿನಲ್ಲಿ ಇದ್ದಾರೆ.
ವಿವೇಕ್ ಮತ್ತು ಲಲ್ಲಾಗಿರಿ ಅವರು 17 ವರ್ಷ ಕಾಲ ಜೈಲು ಶಿಕ್ಷೆ ಅನುಭವಿವಿಸಿದ್ದರು. ಇದೀಗ ಸನ್ನಡತೆ ಆಧಾರದಲ್ಲಿ ಲಲ್ಲಾ ಗಿರಿಯನ್ನು ಜ.8ರಂದು ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ