ಐಆರ್ಸಿಟಿಸಿ ಹಗರಣ: ಮಾಜಿ ಸಿಎಂ ರಾಬ್ರಿ, ತೇಜಸ್ವಿಗೆ ಜಾಮೀನು ಮಂಜೂರು
Team Udayavani, Aug 31, 2018, 12:01 PM IST
ಹೊಸದಿಲ್ಲಿ : 2006ರ ಐಆರ್ಸಿಟಿಸಿ ಹೋಟೆಲ್ ನಿರ್ವಹಣೆ ಗುತ್ತಿಗೆ ಹಗರಣದಲ್ಲಿ ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್, ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಮತ್ತು ಆಕೆಯ ಪುತ್ರ ಹಾಗೂ ಆರ್ಜೆಡಿ ನಾಯಕನಾಗಿರುವ ತೇಜಸ್ವಿ ಯಾದವ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಇಂದು ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಬಹುಕೋಟಿ ಮೇವು ಹಗರಣದ ಅಪರಾಧಿಯಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಈಗಾಗಲೇ ಜೈಲುಪಾಲಾಗಿರುವ ಹಿನ್ನೆಲೆಯಲ್ಲಿ ಯಾದವ್ ಕುಟುಂಬಕ್ಕೆ ಇಂದು ಕೋರ್ಟಿನಿಂದ ಸಿಕ್ಕಿರುವ ಜಾಮೀನಿಂದ ಭಾರೀ ರಿಲೀಫ್ ಸಿಕ್ಕಿದಂತಾಗಿದೆ.
ಐಆರ್ಸಿಟಿಸಿ ಹಗರಣಕ್ಕೆ ಸಂಬಂಧಿಸಿ ಯಾದವ್ ಕುಟುಂಬ ಸಹಿತ ಎಲ್ಲ ಆರೋಪಿಗಳಿಗೆ ತಲಾ 1 ಲಕ್ಷ ರೂ. ಭದ್ರತೆ ಮತ್ತು ವೈಯಕ್ತಿಕ ಬಾಂಡ್ ಆಧಾರದಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?