ಇ ಕ್ಯಾಟರಿಂಗ್ ಸೇವೆ ನಾಳೆಯಿಂದ ಪುನಾರಾಂಭ : IRCTC

ಐ ಆರ್ ಸಿ ಟಿ ಸಿ ಯ ಅಪ್ಲಿಕೇಶನ್ “ಫುಡ್ ಆನ್ ಟ್ರ್ಯಾಕ್” ನ ಮೂಲಕವೂ ಪ್ರಯಾಣಿಕರಿಗೆ ಈ ಸೇವೆ ಲಭ್ಯ

Team Udayavani, Jan 31, 2021, 12:21 PM IST

IRCTC to resume e-catering services from tomorrow, here’s all you need to know

ನವ ದೆಹಲಿ : ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಮ್ ಕಾರ್ಪೋರೇಷನ್ ( ಐ ಆರ್ ಸಿ ಟಿ ಸಿ) ತನ್ನ ಇ ಕ್ಯಾಟರಿಂಗ್ ಸೇವೆಗಳನ್ನು ಪುನರಾರಂಭಿಸಲು ಸಜ್ಜಾಗಿದೆ.

ಓದಿ : ವಿದ್ಯಾರ್ಥಿಗಳಲ್ಲಿಸಾಮಾಜಿಕ ಜಾಲತಾಣದಲ್ಲಿನ ಕಳೆದುಹೋಗುವ ಭಯ ಕಡಿಮೆ ಮಾಡುವುದು ಹೇಗೆ?

ಕೋವಿಡ್ ಕಾರಣದಿಂದಾಗಿ ಸುಮಾರು ಒಂದು ವರ್ಷ ಸ್ಥಗಿತಗೊಂಡಿದ್ದ ಇ ಕ್ಯಾಟರಿಂಗ್ ಸೇವೆಯನ್ನು ನಾಳೆ(ಫೆ. 1) ಯಿಂದ ಪ್ರಾರಂಭಿಸಲಾಗುತ್ತಿದೆ.

ಐ ಆರ್ ಸಿ ಟಿ ಸಿ ಪ್ರಯಾಣಿಕರಿಗೆ ಸುಲಭ ಸೌಲಭ್ಯಕ್ಕಾಗಿ 2014ರಲ್ಲಿ ಈ ಸೇವೆಯನ್ನು ಆರಂಭಿಸಿತ್ತು. ಈ ಸೇವೆಯನ್ನು ರೈಲು ಪ್ರಯಾಣಿಕರು, “ಫುಡ್ ಆನ್ ಟ್ರ್ಯಾಕ್” ಅಪ್ಲಿಕೇಶನ್ ಮೂಲಕ ಅಥವಾ ಐ ಆರ್ ಸಿ ಟಿ ಸಿ ಯ ಅಧಿಕೃತ ವೆಬ್ ಸೈಟ್ WWW.ecatering.irctc.com ನಲ್ಲಿಯೂ ಕೂಡ ಪಡೆಯಬಹುದು ಎಂದು ಹೇಳಿದೆ.

ಓದಿ : ಕೆಲವು ಅವಧಿಯ ನಂತರ ಸ್ಟ್ರೀಮಿಂಗ್ ಮಾಡುವುದನ್ನು ನಿಲ್ಲಿಸಲಿದೆ ನೆಟ್ ಪ್ಲಿಕ್ಸ್ ..!?

“ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತೀಯ ರೈಲ್ವೆ ಸ್ಥಗಿತಗೊಳಿಸಿದ್ದ ಇ-ಕ್ಯಾಟರಿಂಗ್ ಸೇವೆಯನ್ನು ನಾಳೆ (ಫೆ 1) ಯಿಂದ ಪುನರಾರಂಭಿಸಲಿದೆ. ಪ್ರಯಾಣಿಕರಿಗೆ ಉತ್ತಮ ಮತ್ತು ಆದ್ಯತೆಯ ಸೇವೆಯನ್ನು ಒದಗಿಸಲು ಸುರಕ್ಷತೆಗೆ ಸಂಬಂಧಿಸಿದ ಎಲ್ಲಾ ನಿಯಮಗಳನ್ನು ಪಾಲಿಸುವುದರ ಮೂಲಕ ಈ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ” ರೈಲ್ವೆ ಸಚಿವಾಲಯವು ಹಿಂದಿಯಲ್ಲಿ ಟ್ವೀಟ್ ಮಾಡಿದೆ.

ಆರಂಭದ ಹಂತದಲ್ಲಿ ನವ ದೆಹಲಿ, ಲಕ್ನೋ, ಪಾಟ್ನಾ, ಸೂರತ್, ಭೋಪಾಲ್, ಅಹಮದಬಾದ್, ಪುಣೆ, ವಿಜಯವಾಡ, ಎರ್ನಾಕುಲಮ್, ಉಜೈನ್, ಪನ್ವೆಲ್ ಹಾಗೂ ಹೌರಾ ರೈಲ್ವೇ ಸ್ಟೇಷನ್ ಗಳನ್ನೊಳಗೊಂಡು ದೇಶದಾದ್ಯಂತ 62 ಸ್ಟೇಷನ್ ಗಳಲ್ಲಿ ಇ ಕ್ಯಾಟರಿಂಗ್ ನ್ನು ಪ್ರಾರಂಭಿಸಲಾಗುತ್ತಿದೆ.

 ಐ ಆರ್ ಸಿ ಟಿ ಸಿ ಇ ಕ್ಯಾಟರಿಂಗ್ ಸೇವೆಯನ್ನು ಪಡೆಯುವುದು ಹೇಗೆ..?

* ಐ ಆರ್ ಸಿ ಟಿ ಸಿ ಇ ಯ ಅಧಿಕೃತ ವೆಬ್ ಸೈಟ್(WWW.ecatering.irctc.com) ಮೂಲಕ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ. ·    * ಟೆಲಿಫೋನ್ ಮೂಲಕ ಕೂಡ ಸೇವೆಯನ್ನು ಪಡೆಯಬಹುದು. 1323 ನಂಬರ್ ಗೆ ಕರೆ ಮಾಡುವುದರ ಮೂಲಕ  ಐ ಆರ್ ಸಿ ಟಿ ಸಿ ಇ ಕ್ಯಾಟರಿಂಗ್ ಸೇವೆಯನ್ನು ಪಡೆಯಬಹುದಾಗಿದೆ.

*ಐ ಆರ್ ಸಿ ಟಿ ಸಿ ಯ ಅಪ್ಲಿಕೇಶನ್ “ಫುಡ್ ಆನ್ ಟ್ರ್ಯಾಕ್” ನ ಮೂಲಕವೂ ಪ್ರಯಾಣಿಕರಿಗೆ ಈ ಸೇವೆ ಲಭ್ಯವಿದೆ.

* ಕ್ಯಾಶ್ ಆನ್ ಡೆಲಿವರಿ ಸೌಲಭ್ಯವು ಕೂಡ ಲಭ್ಯವಿದೆ.

ಓದಿ : “ಹಾರ್ಮ್ ಫುಲ್ ಕಂಟೆಂಟ್ ಗಳನ್ನು ನಿಯಂತ್ರಿಸಲು ಹೊಸ ತಂತ್ರ” : ಫೇಸ್ ಬುಕ್

 

 

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.