ಕಾಂಗ್ರೆಸ್, ದೇಶದ್ರೋಹಿಗಳಿಗೆ ಜಾಗವಿಲ್ಲ: ಸಂಸದೆ ಪ್ರಜ್ಞಾ ಠಾಕೂರ್
Team Udayavani, Oct 17, 2021, 6:33 AM IST
ಭೋಪಾಲ್: ಕಾಂಗ್ರೆಸ್ ಮತ್ತು ದೇಶದ್ರೋಹಿಗಳಿಗೆ ಈ ದೇಶದಲ್ಲಿ ಜಾಗವಿಲ್ಲ ಎಂದು ಮಧ್ಯಪ್ರದೇಶ ಸಂಸದೆ ಪ್ರಜ್ಞಾ ಠಾಕೂರ್ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಶುಕ್ರವಾರ ಸಂಜೆ ದಕ್ಷಿಣ ಭೋಪಾಲ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಶಾಸಕ ಪಿ.ಸಿ.ಶರ್ಮಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಪ್ರಜ್ಞಾ, “ನಾನು ಕೋವಿಡ್ದಿಂದ ಬಳಲುತ್ತಿದ್ದಾಗ, ನಾನು ಕಾಣೆಯಾಗಿದ್ದೇನೆ ಎಂಬ ಪೋಸ್ಟರ್ಗಳನ್ನು ಅಂಟಿಸಲಾಗಿತ್ತು. ಆ ರೀತಿ ಪೋಸ್ಟರ್ ಹಾಕಿದವರು ಇಂದು ಶಾಸಕರಾಗಿ ಕುಳಿತಿದ್ದಾರೆ’ ಎಂದು ವೇದಿಕೆಯಲ್ಲಿದ್ದ ಶರ್ಮಾ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಇತ್ತೀಚೆಗೆ, ಪ್ರಜ್ಞಾ ಅವರು ಕಬ್ಬಡ್ಡಿ ಆಡಿದ್ದ ವಿಡಿಯೋವೊಂದು ವೈರಲ್ ಆಗಿದ್ದ ಬಗ್ಗೆಯೂ ಮಾತನಾಡಿರುವ ಅವರು, “ನಾನು ಕಬ್ಬಡ್ಡಿ ಆಡಿದ್ದನ್ನು ವಿಡಿಯೋ ಮಾಡಿ ಹರಿಬಿಟ್ಟವರು ರಾವಣನಂತೆ. ನಿಮ್ಮೊಳಗೆ ರಾವಣನಿದ್ದಾನೆ. ನಿಮ್ಮಲ್ಲಿ ಹಾಳಾಗಿರುವ ಸಂಸ್ಕಾರವನ್ನು ನೀವು ಸರಿ ಮಾಡಿಕೊಳ್ಳದಿದ್ದರೆ, ವೃದ್ಧಾಪ್ಯ ಮತ್ತು ಮುಂದಿನ ಜನ್ಮವೂ ಹಾಳಾಗುತ್ತದೆ’ ಎಂದಿದ್ದಾರೆ.
ಇದನ್ನೂ ಓದಿ: ಟಿಬೆಟಿಯನ್ ಗಡಿ ಪೊಲೀಸ್ಗೆ ಸೇರಿದ 38 ವೈದ್ಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು