ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಸುರಕ್ಷತ ಚೀಲ, ಹೆಲ್ಮೆಟ್‌ ಅಗತ್ಯ

Team Udayavani, Oct 27, 2021, 6:45 AM IST

ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ? ಹೊಸ ನಿಯಮ ಸಾಧ್ಯತೆ

ಹೊಸದಿಲ್ಲಿ: ನೀವು ಸ್ಕೂಟರ್‌, ಬೈಕ್‌ಗಳಲ್ಲಿ ಮಕ್ಕಳನ್ನೂ ಕೂರಿಸಿ ಕೊಂಡು ಪ್ರಯಾಣಿಸುತ್ತೀರಾ?

ಹಾಗಿದ್ದರೆ ಇಲ್ಲಿ ಕೇಳಿ. ಮೋಟಾರು ಬೈಕ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಸರಕಾರವು ಹೊಸ ನಿಯಮವೊಂದನ್ನು ಜಾರಿ ಮಾಡಲು ಚಿಂತನೆ ನಡೆಸಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಕುರಿತ ಕರಡ. ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಮಕ್ಕಳನ್ನು ಸುರಕ್ಷತಾ ಚೀಲ (ಸೇಫ್ಟಿ ಹಾರ್ನೆಸ್‌)ಗಳಲ್ಲೇ ಕುಳ್ಳಿರಿಸಿಕೊಂಡು ಕರೆದೊಯ್ಯಬೇಕು ಹಾಗೂ ಆ ಚೀಲದ ಬೆಲ್ಟ್ ಅನ್ನು ಚಾಲಕನ ದೇಹಕ್ಕೆ ಅಳವಡಿಸಿರಬೇಕು ಎಂದು ಕರಡು ನಿಯಮದಲ್ಲಿ ಉಲ್ಲೇಖಿಸಲಾಗಿದೆ. ಮಕ್ಕಳನ್ನು ಅಪಾಯದಿಂದ ರಕ್ಷಿಸುವ ನಿಟ್ಟಿ ನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸುರಕ್ಷತ ಚೀಲ ಹೇಗಿರಬೇಕು?: ಸುರಕ್ಷತ ಚೀಲವು ಹಗುರವಾಗಿದ್ದು, ವಾಟರ್‌ಪ್ರೂಫ್ ಮತ್ತು ಬಾಳಿಕೆ ಬರುವಂಥದ್ದಾಗಿರಬೇಕು. ಅಲ್ಲದೆ, ಅದನ್ನು ಸುಲಭವಾಗಿ ಹೊಂದಾಣಿಕೆ ಮಾಡಲು ಸಾಧ್ಯವಾಗಬೇಕು. ಅದನ್ನು ಅಧಿಕ ಸಾಂದ್ರತೆಯುಳ್ಳ ಫೋಮ್‌ನೊಂದಿಗೆ ಗಟ್ಟಿಯಾದ ನೈಲಾನ್‌ ಅಥವಾ ಮಲ್ಟಿಫಿಲ ಮೆಂಟ್‌ ನೈಲಾನ್‌ನಿಂದ ನಿರ್ಮಿಸಿರ ಬೇಕು. 30 ಕೆಜಿಯಷ್ಟು ತೂಕವನ್ನು ತಾಳಿಕೊಳ್ಳುವ ಸಾಮರ್ಥ್ಯವನ್ನೂ ಅದು ಹೊಂದಿರಬೇಕು.

ಇದನ್ನೂ ಓದಿ:ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಹೊಸ ಪ್ರಸ್ತಾವಗಳೇನು?
9 ತಿಂಗಳಿಂದ 4 ವರ್ಷಗಳ ವಯೋಮಾನದ ಮಕ್ಕಳು ಕುಳಿತಿದ್ದರೆ, ಮೋಟಾರ್‌ಸೈಕಲ್‌ನ ವೇಗವು ಗಂಟೆಗೆ 40 ಕಿ.ಮೀ. ಮೀರಬಾರದು
ಹಿಂಬದಿ ಸವಾರರಾಗಿ ಕುಳಿತುಕೊಳ್ಳುವ ಮಕ್ಕಳು ಕ್ರ್ಯಾಶ್‌ ಹೆಲ್ಮೆಟ್‌ ಅಥವಾ ಬೈಸಿಕಲ್‌ ಹೆಲ್ಮೆಟ್‌ ಧರಿಸಿರಬೇಕುಮಗುವನ್ನು ಚಾಲಕನೊಂದಿಗೆ ಬೆಸೆದಿರುವಂತೆ ಮಾಡಲು ಸುರಕ್ಷತ ಚೀಲವನ್ನು ಬಳಸಬೇಕು. ಆ ಚೀಲದಲ್ಲಿ ಮಗುವನ್ನು ಕೂರಿಸಿ, ಅದರ ಬೆಲ್ಟ್ ಅನ್ನು ಚಾಲಕನ ಸೊಂಟಕ್ಕೆ ಕಟ್ಟಿರಬೇಕು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.