ಭಾರತದ ಕರೆನ್ಸಿ ನೋಟುಗಳನ್ನು ಚೀನ ಮುದ್ರಿಸುತ್ತಿದೆಯೇ ?


Team Udayavani, Aug 13, 2018, 4:02 PM IST

new-rupee-notes-700.jpg

ಹೊಸದಿಲ್ಲಿ : ಭಾರತ ಸಹಿತ ವಿವಿಧ ವಿದೇಶಿ ಕರೆನ್ಸಿಗಳನ್ನು ಚೀನ ಭಾರೀ ಪ್ರಮಾಣದಲ್ಲಿ ಮುದ್ರಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಚೀನ ಮಾಧ್ಯಮ ವರದಿ ಮಾಡಿದೆ.

ಚೀನದ ಆದ್ಯಂತವಿರುವ ಹಣ ಉತ್ಪಾದನೆ ಘಟಕಗಳಲ್ಲಿ (ನೋಟು ಮುದ್ರಣಾಲಯಗಳಲ್ಲಿ) ಈಚೆಗೆ ನೋಟು ಮುದ್ರಣ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು “ದ ಸೌತ್‌ ಚೈನಾ ಮಾರ್ನಿಂಗ್‌ ಪೋಸ್ಟ್‌’  ವರದಿ ಮಾಡಿದೆ.

ಚೈನಾ ಬ್ಯಾಂಕ್‌ ನೋಟ್‌ ಪ್ರಿಂಟಿಂಗ್‌ ಆ್ಯಂಡ್‌ ಮಿಂಟಿಂಗ್‌ ಕಾರ್ಪೊರೇಶನ್‌ ನ ಬಹು ಮೂಲಗಳನ್ನು ಉಲ್ಲೇಖೀಸಿರುವ ಈ ವರದಿಯು “ಚೀನದ ಈ ನೋಟು ಮುದ್ರಣಾಲಯಗಳು ತಮ್ಮ ಪೂರ್ಣ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತಿವೆ ಮತ್ತು ಸರಕಾರ ಈ ವರ್ಷ ಈ ಮುದ್ರಣ ಘಟಕಗಳಿಗೆ ಅಸಾಮಾನ್ಯ ಎನಿಸಿರುವ ಅತ್ಯಧಿಕ ಪ್ರಮಾಣದ ಮುದ್ರಣ ಗುರಿಯನ್ನು ವಿಧಿಸಿದೆ’ ಎಂದು ಹೇಳಿದೆ.

ಅತ್ಯಧಿಕ ನೋಟುಗಳ ಬೇಡಿಕೆಯು ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಯ ಭಾಗೀದಾರರಿಂದ ಬಂದಿರುವುದಾಗಿ ವರದಿ ಹೇಳಿದೆ.

2013ರಲ್ಲಿ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಯನ್ನು ಆರಂಭಿಸಿದ ಎರಡು ವರ್ಷಗಳಲ್ಲಿ ಥಾಯ್ಲಂಡ್‌, ಬಾಂಗ್ಲಾದೇಶ, ಶ್ರೀಲಂಕಾ, ಮಲೇಶ್ಯ, ಭಾರತ, ಬ್ರಝಿಲ್‌ ಮತ್ತು ಪೋಲಂಡ್‌ ದೇಶಗಳ ಕರೆನ್ಸಿ ಉತ್ಪಾದನೆ ಯೋಜನೆಯ ಗುತ್ತಿಗೆಗಳನ್ನು ಯಶಸ್ವಿಯಾಗಿ ಪಡೆಯಲಾಗಿದೆ ಎಂದು ಚೈನಾ ಬ್ಯಾಂಕ್‌ ನೋಟ್‌ ಪ್ರಿಂಟಿಂಗ್‌ ಆ್ಯಂಡ್‌ ಮಿಂಟಿಂಗ್‌ ಕಾರ್ಪೊರೇಶನ್‌ ಅಧ್ಯಕ್ಷ ಲಿಯು ಗೀಶೆಂಗ್‌ ಅವರ ಲೇಖನವನ್ನು ವರದಿಯು ಉಲ್ಲೇಖೀಸಿದೆ. 

ಈ ಸುದ್ದಿ ನಿಜವೇ ಆದಲ್ಲಿ ಇದರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಕಳವಳ ವ್ಯಕ್ತಪಡಿಸಿದ್ದಾರೆ. 

ಆದರೆ ಭಾರತ ಸರಕಾರದಿಂದ ಈ ವರೆಗೆ ಈ ವಿಷಯದಲ್ಲಿ ಯಾವುದೇ ಪ್ರತಿಕ್ರಿಯೆ ಹೊರ ಬಂದಿಲ್ಲ.

2016ರಲ್ಲಿ ಮೋದಿ ಸರಕಾರ 500 ಮತ್ತು 1,000 ರೂ.ಗಳ ನೋಟು ಅಪನಗದೀಕರಣ ಮಾಡಿದ ಬಳಿಕದಲ್ಲಿ ಭಾರತೀಯ ಬ್ಯಾಂಕುಗಳು ಸಾರ್ವಕಾಲಿಕ ದಾಖಲೆಯ ನಕಲಿ ನೋಟುಗಳನ್ನು ಸ್ವೀಕರಿಸಿವೆ. ಅಂತೆಯೇ ಶಂಕಾಸ್ಪದ ಹಣ ವಹಿವಾಟಿನಲ್ಲಿ ಶೇ.480ರ ಜಿಗಿತ ಕಂಡು ಬಂದಿದೆ. 

ಈ ಶಂಕಿತ ಹಣಕಾಸು ವಹಿವಾಟಿನ ಬಹುತೇಕ ವ್ಯವಹಾರಗಳು ಉಗ್ರರಿಗೆ ಹಣ ಪೂರೈಸುವ ಜಾಲಕ್ಕೆ ಸಂಬಂಧಿಸಿದ್ದುದಾಗಿ ದೇಶದ ಹಣಕಾಸು ಗುಪ್ತಚರ ದಳ (ಎಫ್ಐಯು) ವಿಶ್ಲೇಷಿಸಿದೆ. 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.