ಬರಲಿದೆಯೇ ಸರಕಾರಿ ವಾಟ್ಸ್‌ಆ್ಯಪ್‌?

ಸ್ಥಳೀಯ ಸರ್ವರ್‌ಗಳಲ್ಲೇ ಸೇವ್‌ ಆಗುವಂಥ ಮಾಧ್ಯಮ

Team Udayavani, Jun 28, 2019, 5:24 AM IST

whatsapp

ಹೊಸದಿಲ್ಲಿ: ಸರಕಾರಿ ವಾಟ್ಸ್‌ಆ್ಯಪ್‌ ಬರುತ್ತಾ?

ಹೌದು. ಕೇಂದ್ರ ಸರಕಾರ ಇಂಥದ್ದೊಂದು ಗಂಭೀರ ಚಿಂತನೆಗೆ ಮುಂದಾಗಿದೆ. ನಾವು ಏಕೆ ಹೊರ ದೇಶಗಳ ವಾಟ್ಸ್‌ಆ್ಯಪ್‌, ಜಿ ಮೇಲ್ನಂಥ ಸಂವಹನ ಮಾಧ್ಯಮಗಳ ಮೇಲೆ ಅವಲಂಬಿತರಾಗಬೇಕು? ನಮ್ಮದೇ ಆದ ಒಂದು ಸಂವಹನ ಮಾಧ್ಯಮವನ್ನು ಸೃಷ್ಟಿ ಮಾಡಿಕೊಳ್ಳಬಾರದೇಕೆ ಎಂಬ ನಿಲುವಿಗೆ ಕೇಂದ್ರ ಸರಕಾರ ಬಂದಿದೆ. ವಾಟ್ಸ್‌ಆ್ಯಪ್‌ ಸಂಸ್ಥೆಯ ಜಿಗುಟುತನ ಮತ್ತು ಅಮೆರಿಕ ಸರಕಾರದ ಹಠಮಾರಿ ಧೋರಣೆಯಿಂದಾಗಿ ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಾರದು ಎಂಬ ಕಾರಣಕ್ಕಾಗಿ ಚಿಂತನೆ ಶುರುವಾಗಿದೆ. ಈ ಬಗ್ಗೆ ಇಕಾನಾಮಿಕ್ಸ್‌ ಟೈಮ್ಸ್‌ ವರದಿ ಮಾಡಿದೆ.

ಅಮೆರಿಕದ ಸಮಸ್ಯೆ ಏನು?

ಸದ್ಯ ಅಮೆರಿಕದಲ್ಲಿ ಚೀನದ ಹುವಾಯಿ ಮೊಬೈಲ್ ಫೋನ್‌ ಮತ್ತು ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಜತೆಗೆ ಅಮೆರಿಕದ ಕಂಪೆನಿಗಳು ಯಾವುದೇ ಸಾಫ್ಟ್ವೇರ್‌ಗಳನ್ನು ಈ ಸಂಸ್ಥೆಗೆ ಮಾರಾಟ ಮಾಡದಂತೆಯೂ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಗ್ರಾಹಕರ ಮಾಹಿತಿಗಳನ್ನು ಗೌಪ್ಯವಾಗಿಡುವುದಿಲ್ಲ ಎಂಬ ಕಾರಣಕ್ಕಾಗಿ ಈ ನಿರ್ಧಾರಕ್ಕೆ ಬಂದಿದೆ. ಇದೇ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಅಮೆರಿಕ ಸರಕಾರವು ಭಾರತದ ಮೇಲೂ ಒತ್ತಡ ತಂದಿದೆ. ಹುವಾಯಿಯ 5ಜಿ ಸೇವೆಯನ್ನೂ ಸ್ಥಗಿತ ಮಾಡಿ ಎಂದಿದೆ.

ಒಂದು ವೇಳೆ ಭಾರತವು ಅಮೆರಿಕಕ್ಕೆ ಪೂರಕವಾದ ನಿರ್ಧಾರ ತೆಗೆದುಕೊಳ್ಳದೇ ಹೋದಲ್ಲಿ, ವಾಟ್ಸ್‌ ಆ್ಯಪ್‌ ಸೇವೆಯನ್ನು ಸ್ಲೋ ಮಾಡಬಹುದು ಎಂಬ ಆತಂಕವೂ ಇದೆ. ಏಕೆಂದರೆ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಜಿಮೇಲ್ ಸಹಿತ ಪ್ರಮುಖ ಕಂಪೆನಿಗಳ ಬಹುತೇಕ ಸರ್ವರ್‌ ಇರುವುದು ಅಮೆರಿಕದಲ್ಲೇ.

ವಾಟ್ಸ್‌ಆ್ಯಪ್‌ನ ಜಿಗುಟುತನವೇನು?

ಇತ್ತೀಚಿನ ವರ್ಷಗಳಲ್ಲಿ ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುವ ಸುಳ್ಳು ಸುದ್ದಿಗಳಿಂದಾಗಿ ಗುಂಪುಥಳಿತದಂಥ ಪ್ರಕರಣಗಳು ಹೆಚ್ಚಾಗಿದ್ದವು. ಆಗ ಭಾರತ ವಾಟ್ಸ್‌ ಆ್ಯಪ್‌ ಸಂಸ್ಥೆಯ ಮೇಲೆ ಸಮರವನ್ನೇ ಸಾರಿತ್ತು. ಹಿಂಸಾಚಾರಕ್ಕೆ ಕಾರಣವಾದ ಮೆಸೇಜ್‌ ಅನ್ನು ಕಳುಹಿಸಿದ ಮೂಲ ವ್ಯಕ್ತಿ ಯಾರು ಎಂಬ ಬಗ್ಗೆ ಮಾಹಿತಿ ಕೊಡಬೇಕು ಎಂಬುದು ಕೇಂದ್ರ ಸರಕಾರದ ವಾದವಾಗಿತ್ತು. ಆದರೆ ಇದಕ್ಕೆ ವಾಟ್ಸ್‌ಆ್ಯಪ್‌ ಇನ್ನೂ ಒಪ್ಪಿಲ್ಲ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.