ಅಮಾನ್ಯಗೊಂಡ ನೋಟು ಖರೀದಿಸುತ್ತಿದ್ದ ಐಎಸ್‌ಐ!


Team Udayavani, Jun 9, 2018, 6:00 AM IST

vv-26.jpg

ಹೊಸದಿಲ್ಲಿ: “ಅಪನಗದೀಕರಣದ ಬಳಿಕ ಬ್ಯಾಂಕುಗಳಿಗೆ ಜಮೆಯಾಗದಂಥ ಹಳೆಯ ನೋಟುಗಳು ಏನಾದವು, ಅಲ್ಲಿ ಇಲ್ಲಿ ಅಮಾನ್ಯಗೊಂಡ ನೋಟುಗಳನ್ನು ಸಾಗಿಸಿ ಸಿಕ್ಕಿಬಿದ್ದವರು ಆ ನೋಟುಗಳನ್ನು ಎಲ್ಲಿಗೆ ಒಯ್ಯುತ್ತಿದ್ದರು’ ಎಂಬ ಸಂಶಯಕ್ಕೆ ನಾನಾ ರೀತಿಯ ಸಮಜಾಯಿಷಿಗಳು ಕೇಳಿ ಬಂದಿದ್ದವು. ಆದರೆ, ದೇಶವೇ ಬೆಚ್ಚಿ ಬೀಳುವ ಸುದ್ದಿಯೊಂದನ್ನು ಇದೀಗ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

ಹೌದು, ನಂಬಲೇಬೇಕಾದ ಸುದ್ದಿ ಇದು. ರದ್ದಾದ 500, 1000 ರೂ. ಮುಖಬೆಲೆಯ ನೋಟುಗಳು ಪಾಕಿಸ್ಥಾನದ ಐಎಸ್‌ಐ ಕೈಗೆ ಸೇರುತ್ತಿವೆಯಂತೆ. ಪಾಕ್‌ನ ಇಂಟರ್‌ ಸರ್ವೀಸಸ್‌ ಇಂಟೆಲಿಜೆನ್ಸ್‌ (ಐಎಸ್‌ಐ) ಭಾರತದಲ್ಲಿ ರದ್ದಾದ ನೋಟುಗಳನ್ನೆಲ್ಲ ಖರೀದಿಸಿಕೊಂಡು, ಮತ್ತೆ ನಕಲಿ ನೋಟುಗಳಿಗಾಗಿ ಬಳಸಿಕೊಳ್ಳುತ್ತಿವೆ ಎಂದು ಗುಪ್ತಚರ ಇಲಾಖೆ ತಿಳಿಸಿರುವುದ್ದಾಗಿ ಝೀ ನ್ಯೂಸ್‌ ವರದಿ ಮಾಡಿದೆ.

ಸಾಗಾಟ ಹೇಗೆ?: ಹೀಗೆ ಖರೀದಿಸಲಾದ ಕಂತೆ ಕಂತೆ ನೋಟುಗಳನ್ನು ಯಾರಿಗೂ ಗೊತ್ತಾಗದಂತೆ ನೇಪಾಳಕ್ಕೆ ಸಾಗಿಸಲಾಗುತ್ತಿತ್ತು. ಅಲ್ಲಿಂದ ಕರಾಚಿ ಮತ್ತು ಪೇಶಾವರದಲ್ಲಿರುವ ಪ್ರಿಂಟಿಂಗ್‌ ಪ್ರಸ್‌ಗಳಿಗೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರರ ನೆರವಿನಿಂದ ಸಾಗಿಸಲಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ. ಅಮಾನ್ಯಗೊಂಡ ನೋಟುಗಳಲ್ಲಿರುವಂಥ ಆರ್‌ಬಿಐನ ಭದ್ರತಾ ಅಂಶಗಳನ್ನು ತೆಗೆದು, ಹೊಸದಾಗಿ ತಯಾರಾಗುವ 500, 1000 ರೂ. ಮುಖಬೆಲೆಯ ನಕಲಿ ನೋಟುಗಳಲ್ಲಿ ಅಳವಡಿಸಲಾಗುತ್ತದೆ ಎಂಬ ಆಘಾತಕಾರಿ ವಿಚಾರವೂ ಬಹಿರಂಗವಾಗಿದೆ. ಮತ್ತೆ ಮುದ್ರಣವಾಗಿ ಬಂದ ನಕಲಿ ನೋಟುಗಳನ್ನು ದುಬೈ ಮತ್ತು ಬಾಂಗ್ಲಾದೇಶಗಳಿಗೆ ರವಾನಿಸಲಾಗುತ್ತಿತ್ತು. ಇದಕ್ಕೂ ಪಾತಕಿ ದಾವೂದ್‌ ಸಹಚರರನ್ನೇ ಬಳಸಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ.

ಎಲ್ಲೆಲ್ಲಿ ನೋಟು ಖರೀದಿ?
ಗುಪ್ತಚರ ಇಲಾಖೆ ವರದಿಯ ಪ್ರಕಾರ ಕರ್ನಾಟಕವೂ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಿಂದ ಅಮಾನ್ಯಗೊಂಡ ನೋಟುಗಳನ್ನು ಖರೀದಿಸಲಾಗುತ್ತಿತ್ತು. ದಾಳಿಯ ವೇಳೆ ಲಕ್ಷಾಂತರ ನೋಟುಗಳು ಲಭ್ಯವಾಗಿವೆ. ಇದೇ ವೇಳೆ ಈ ಎಲ್ಲಾ ವಿಚಾರಗಳು ಬಹಿರಂಗವಾಗಿವೆ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳೇ ಹೇಳಿ ದ್ದಾರೆ ಎನ್ನಲಾಗಿದೆ. ಆದರೆ, ಈ ವರೆಗೆ ಎಷ್ಟು ಮೌಲ್ಯದ ನೋಟುಗಳನ್ನು ಸಾಗಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಲಾಗಿದೆ. ಈ ಸಂಬಂಧ ಈಗ ಎನ್‌ಐಎ ಕೂಡ ಮಾಹಿತಿ ಸಂಗ್ರಹಿಸುತ್ತಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.