ಕೋರ್ಟ್ ವಿಚಾರಣೆ ವೇಳೆ ಜಡ್ಜ್ ಮೇಲೆ ದಾಳಿಗೆ ಮುಂದಾದ ಐಸಿಸ್ ನ ಅಬು ಮೂಸಾ

ಸೆಂಟ್ರಲ್ ಜೈಲಿನಲ್ಲಿ ಮೂಸಾ ವಾರ್ಡನ್ ಮೇಲೆ ಹಲ್ಲೆ ನಡೆಸಿ, ಹರಿತವಾದ ಕಬ್ಬಿಣದ ಚೂರಿನಿಂದ ಗಂಟಲನ್ನು ಕತ್ತರಿಸಿದ್ದ

Team Udayavani, Feb 4, 2020, 5:36 PM IST

Abu-moosa-ISIS

ನವದೆಹಲಿ: ಬುರ್ದ್ವಾನ್ ಸ್ಫೋಟ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಪಶ್ಚಿಮಬಂಗಾಳದ ಐಸಿಸ್ ಉಗ್ರಗಾಮಿ ಸಂಘಟನೆಯ ಏಕೈಕ ಸದಸ್ಯ ಮೊಹಮ್ಮದ್ ಮುಸಿರುದ್ದೀನ್ ಅಲಿಯಾಸ್ ಅಬು ಮೂಸಾನನ್ನು ಮಂಗಳವಾರ ಕೋಲ್ಕತಾ ಸೆಷನ್ ಕೋರ್ಟ್ ಗೆ ವಿಚಾರಣೆಗೆ ಕರೆತಂದ ವೇಳೆ ನ್ಯಾಯಾಧೀಶರ ಮೇಲೆ ಶೂ ಎಸೆದು ಹಲ್ಲೆ ನಡೆಸಲು ಮುಂದಾಗಿದ್ದ ನಡೆದಿದೆ.

ವರದಿಯ ಪ್ರಕಾರ, ವಿಚಾರಣೆ ವೇಳೆ ಆಕ್ರೋಶಕ್ಕೊಳಗಾದ ಮೂಸಾ ಶೂ ಕಳಚಿ ನ್ಯಾಯಾಧೀಶರತ್ತ ಎಸೆದಿದ್ದು, ಅದು ವಕೀಲರ ಮೈಮೇಲೆ ಬಿದ್ದ ಪ್ರಸಂಗ ನಡೆಯಿತು. ಮೂಸಾ ಎನ್ ಐಎ ವಶದಲ್ಲಿದ್ದು, ಈತನನ್ನು ಕೋಲ್ಕತಾದ ಪ್ರೆಸಿಡೆನ್ಸಿ ಜೈಲಿನಲ್ಲಿ ಇರಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಘಟನೆ ಬಳಿಕ ಮೂಸಾನ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಎನ್ ಐಎ ಮನವಿ ಸಲ್ಲಿಸಿದೆ. ಮುಂಗೋಪಿ ಸ್ವಭಾದವನಾದ ಮೂಸಾ ಈಗಾಗಲೇ ಜೈಲಿನೊಳಗೆ ಹಲವು ಕೈದಿಗಳ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿ ತಿಳಿಸಿದೆ.

ಕೋಲ್ಕತಾದ ಸೆಲ್ ನಂ 7ರಲ್ಲಿನ ಬೇಸಿನ್ ಔಟ್ ಲೆಟ್ ಗೆ ಪಿವಿಸಿ ಪೈಪ್ ಅಳವಡಿಸುವ ಕೆಲಸದ ವೇಳೆ ಮೂಸಾ ಹೆಡ್ ವಾರ್ಡನ್ ಅಮಲ್ ಕರ್ಮಾಕರ್ ಮೇಲೆ ಹಲ್ಲೆ ನಡೆಸಿದ್ದ. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಹೆಡ್ ವಾರ್ಡನ್ ಅವರನ್ನು ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ಹೇಳಿದೆ.

2017ರಲ್ಲಿ ಅಲಿಪೋರಾ ಸೆಂಟ್ರಲ್ ಜೈಲಿನಲ್ಲಿ ಮೂಸಾ ವಾರ್ಡನ್ ಮೇಲೆ ಹಲ್ಲೆ ನಡೆಸಿ, ಹರಿತವಾದ ಕಬ್ಬಿಣದ ಚೂರಿನಿಂದ ಗಂಟಲನ್ನು ಕತ್ತರಿಸಿ ಹಾಕಿದ್ದ. 2016ರಲ್ಲಿ ಬುರ್ದ್ವಾನ್ ಠಾಣೆಗೆ ಹಾಜರಾಗಿರುವ ಖಚಿತ ಮಾಹಿತಿ ಮೇರೆಗೆ ಸಿಐಡಿ ಈತನನ್ನು ಬಂಧಿಸಿತ್ತು. ನಂತರ ಮೂಸಾನನ್ನು ಹೌರಾ ವಿಶ್ವಭಾರತಿ ಫಾಸ್ಟ್ ಪ್ಯಾಸೆಂಜರ್ ರೈಲಿನಲ್ಲಿ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಆತನ ಬಳಿ ಇದ್ದ ಚೂರಿ ಹಾಗೂ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.