ಭಾರತದ ಮೇಲೆ ದಾಳಿಗೆ ಐಸಿಸ್ ಉಗ್ರರ ಬೆದರಿಕೆ
Team Udayavani, May 2, 2019, 6:21 AM IST
ಹೊಸದಿಲ್ಲಿ: ಶ್ರೀಲಂಕಾದಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಭಾರತ ಮತ್ತು ಬಾಂಗ್ಲಾದೇಶದಲ್ಲಿ ದಾಳಿ ನಡೆಸುವ ಬೆದರಿಕೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಒಡ್ಡಿದೆ. ನೀವು ನಮ್ಮನ್ನು ಹತ್ತಿಕ್ಕಿದ್ದೀರಿ ಎಂದು ಭಾವಿಸಿ ದರೆ, ಅದು ತಪ್ಪು, ನಮ್ಮನ್ನು ಎಂದಿಗೂ ಸುಮ್ಮನಿರಿಸಲಾಗದು. ಸೇಡು ತೀರಿಸಿ ಕೊಳ್ಳುವ ಹಪಾಹಪಿ ಎಂದಿಗೂ ಮುಗಿಯುವುದಿಲ್ಲ ಎಂದು ಸಂಘಟನೆ ಬೆದ ರಿಕೆ ಒಡ್ಡಿದೆ.
ಇದೇ ವೇಳೆ, ಐಸಿಸ್ನ ಅಂಗಸಂಸ್ಥೆ ಮುರ್ಸಲತ್ಗೆ ಅಬು ಮೊಹಮ್ಮದ್ ಅಲ್ ಬೆಂಗಾಲಿ ಎಂಬಾತನನ್ನು ಮುಖ್ಯಸ್ಥನನ್ನಾಗಿಯೂ ಘೋಷಿಸಲಾಗಿದೆ.
ಎಚ್ಚರಿಕೆಯನ್ನು ಹಿಂದಿ, ಬೆಂಗಾಲಿ ಹಾಗೂ ಇಂಗ್ಲಿಷ್ನಲ್ಲಿ ಪ್ರಕಟಿಸಲಾಗಿದೆ. ಗುಪ್ತಚರ ಮೂಲಗಳ ಪ್ರಕಾರ ಬಾಂಗ್ಲಾದೇಶ ಅಥವಾ ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಯುವ ಸಾಧ್ಯತೆಯಿದೆ. ಸೋಮವಾರವಷ್ಟೇ ಢಾಕಾದಲ್ಲಿ ಗುಲಿಸ್ತಾನ್ ಸಿನಿಮಾ ಥಿಯೇಟರ್ ಬಳಿ ಸಣ್ಣ ಪ್ರಮಾಣದ ಸ್ಫೋಟ ನಡೆದಿರುವುದು ಇನ್ನಷ್ಟು ಆತಂಕ ಹುಟ್ಟಿಸಿದೆ. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯವಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಆದರೆ ಇದು ಕೇವಲ ಪ್ರಾಯೋಗಿಕ ಸ್ಫೋಟ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ