Aditya-L1 ;ಆಂಧ್ರದ ಚೆಂಗಾಲಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಎಸ್. ಸೋಮನಾಥ್
Team Udayavani, Sep 1, 2023, 9:37 PM IST
ಸುಳ್ಳೂರುಪೇಟೆ: ಮಹತ್ವಾಕಾಂಕ್ಷೆಯ ಆದಿತ್ಯ-ಎಲ್1 ಮಿಷನ್ ಉಡಾವಣೆಯ ಪೂರ್ವಭಾವಿಯಾಗಿ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ವರು ಶುಕ್ರವಾರ ಸುಳ್ಳೂರುಪೇಟೆಯ ಶ್ರೀ ಚೆಂಗಾಲಮ್ಮ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಯಶಸ್ಸಿಗೆ ಪ್ರಾರ್ಥಿಸಿದರು.
ಸೋಮನಾಥ ಅವರು ಬೆಳಗ್ಗೆ 7.30ಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಇಸ್ರೋ ಮುಖ್ಯಸ್ಥರು, ಶನಿವಾರ ಬೆಳಗ್ಗೆ 11.50ಕ್ಕೆ ಆದಿತ್ಯ ಮಿಷನ್ಗೆ ಚಾಲನೆ ನೀಡಲಾಗುವುದು.ಸೌರ ಮಿಷನ್ ಸೂರ್ಯನನ್ನು ಅಧ್ಯಯನ ಮಾಡಲು ಮತ್ತು ನಿಖರವಾದ ತ್ರಿಜ್ಯವನ್ನು ತಲುಪಲು 125 ದಿನಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
#WATCH | Andhra Pradesh: ISRO chief S Somanath offered prayers at Chengalamma Parameshwari Temple in Tirupati district, ahead of the launch of Aditya-L1 Mission
India’s first solar mission (Aditya-L1 Mission) is scheduled to be launched on September 2 at 11.50am from the… pic.twitter.com/cKjg4NUHKe
— ANI (@ANI) September 1, 2023
ಚಂದ್ರಯಾನ-3 ಮಿಷನ್ ನಲ್ಲಿ ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸನ್ ಅಬ್ಸರ್ವೇಟರಿ ಮಿಷನ್ ನಂತರ, ಬಾಹ್ಯಾಕಾಶ ಸಂಸ್ಥೆಯು ಮುಂದಿನ ದಿನಗಳಲ್ಲಿ SSLV – D3 ಮತ್ತು PSLV ಸೇರಿದಂತೆ ಹಲವಾರು ಇತರ ಉಡಾವಣೆಗಳನ್ನು ಮಾಡಲಿದೆ ಎಂದು ಹೇಳಿದರು.
ಚೆಂಗಾಲಮ್ಮ ಪರಮೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್ ರೆಡ್ಡಿ ಪಿಟಿಐ ನೊಂದಿಗೆ ಮಾತನಾಡಿ, ಇಸ್ರೋ ಅಧಿಕಾರಿಗಳು ರಾಕೆಟ್ ಉಡಾವಣೆಗೂ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡುವುದು ಸಂಪ್ರದಾಯವಾಗಿದೆ, ಇದು 15 ವರ್ಷಗಳ ಹಿಂದಿನಿಂದ ನಡೆದುಕೊಂಡು ಬಂದಿದೆ. ಸೋಮನಾಥ್ ಅವರು ಚಂದ್ರಯಾನ-3 ಮಿಷನ್ನ ಮುನ್ನಾದಿನದಂದು ದೇವಾಲಯಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ