5 ವರ್ಷಗಳಲ್ಲಿ ಇಸ್ರೋಗೆ 1,245 ಕೋ.ರೂ.ಆದಾಯ


Team Udayavani, Dec 24, 2019, 6:10 AM IST

isro

ಕಳೆದ ಐದು ವರ್ಷಗಳಲ್ಲಿ ಇಸ್ರೋ 26 ದೇಶಗಳ ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಸುಮಾರು 1,245 ಕೋಟಿ ರೂ.ಗಳಷ್ಟು ಆದಾಯ ಗಳಿಸಿದೆ.

2018-19ರಲ್ಲಿ ಹೆಚ್ಚು ಆದಾಯ
2018-19ರ ಆರ್ಥಿಕ ವರ್ಷದಲ್ಲಿ ವಾಣಿಜ್ಯ ಉಪಗ್ರಹಗಳ ಉಡಾವಣೆಯಿಂದ ಒಟ್ಟು 324.19 ಕೋಟಿ ರೂ.ಗಳಷ್ಟು ಆದಾಯ ಗಳಿಸಿದ್ದು, ಇದು ಕಳೆದ ಐದು ವರ್ಷಗಳಲ್ಲೇ ಗಳಿಸಿದ ಅತಿ ಹೆಚ್ಚು ಆದಾಯವಾಗಿದೆ.

10ಕ್ಕೂ ಹೆಚ್ಚು ದೇಶಗಳೊಂದಿಗೆ ಒಪ್ಪಂದ
ಕಳೆದ ಐದು ವರ್ಷಗಳಲ್ಲಿ ಯುಎಸ್‌ಎ, ಯುನೈಟೆಡ್‌ ಕಿಂಗ್‌ಡಮ…, ಜರ್ಮನಿ, ಕೆನಡಾ, ಸಿಂಗಾಪುರ, ನೆದರ್ಲೆಂಡ್‌, ಜಪಾನ್‌, ಮಲೇಷ್ಯಾ, ಅಲ್ಜೀರಿಯಾ ಮತ್ತು ಫ್ರಾ®Õ… ದೇಶಗಳೊಂದಿಗೆ ಇಸ್ರೋ ಒಪ್ಪಂದಗಳನ್ನು ಮಾಡಿಕೊಂಡಿದೆ.

319 ವಾಣಿಜ್ಯ ಉಪಗ್ರಹಗಳ ಉಡಾವಣೆ
ಇಲ್ಲಿಯವರೆಗೆ ಇಸ್ರೋ 33 ದೇಶಗಳ ಒಟ್ಟು 319 ವಾಣಿಜ್ಯ ಉಪಗ್ರಹಗಳನ್ನು ಉಡ್ಡಯನ ಮಾಡಿದ್ದು, ಅವುಗಳಲ್ಲಿ 233 ಅಮೆರಿಕದ ಉಪಗ್ರಹಗಳಾಗಿವೆ.

ಪಿಎಸ್‌ಎಲ್‌ವಿ ಮೂಲಕ ಹೆಚ್ಚು ಉಡಾವಣೆ
ಇಸ್ರೋದ ಎಲ್ಲ ವಾಣಿಜ್ಯ ಉಡಾವಣೆಗಳನ್ನು ಪಿಎಸ್‌ಎಲ್‌ವಿ ಮೂಲಕ ಮಾಡಲಾಗಿದೆ. ಈ ಮೂಲಕ ಸಣ್ಣ ಉಪಗ್ರಹಗಳಿಗೆ ರೈಡರ್‌ಶೇರ್‌ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾಗಿ ವಿಶ್ವಾಸಾರ್ಹತೆಯನ್ನು ಗಳಿಸಿದೆ.

130ರಿಂದ 200 ಕೋಟಿ
ಪಿಎಸ್‌ಎಲ್‌ವಿ ಮೂಲಕ ಉಡಾವಣೆಯಾಗುವ ಪ್ರತಿ ಉಪಗ್ರಹಕ್ಕೆ ತಗಲುವ ವೆಚ್ಚ.

ಒಮ್ಮೆಲೇ 104 ಉಪಗ್ರಹಗಳ ಉಡಾವಣೆ
2014ರಲ್ಲಿ ದೇಶೀಯವಾಗಿ ನಿರ್ಮಿಸಲಾದ ರಾಕೆಟ್‌ ಮೂಲಕ 104 ಉಪಗ್ರಹಗಳನ್ನು ಉಡಾವಣೆ ಮಾಡಿದ್ದು, ಅತಿ ಹೆಚ್ಚು ಉಪಗ್ರಹಗಳನ್ನು ಒಮ್ಮೆಲೇ ಬಾಹ್ಯಾಕಾಶಕ್ಕೆ ಉಡಾಯಿಸುವ ಮೂಲಕ ಇಸ್ರೋ ವಿಶ್ವ ದಾಖಲೆ ಮಾಡಿದೆ. ಇದರಲ್ಲಿ 101 ವಿದೇಶಿ ಉಪಗ್ರಹಗಳಿದ್ದವು.

ಶೇ.94ರಷ್ಟು ಯಶಸ್ವಿ
ಈಗ ಜಗತ್ತಿನ ವಿವಿಧ ರಾಷ್ಟ್ರಗಳು ತಮ್ಮ ಉಪಗ್ರಹಗಳ ಉಡಾವಣೆಗಾಗಿ ಇಸ್ರೋ ಸಹಾಯವನ್ನು ಪಡೆದು ಕೊಳ್ಳುತ್ತವೆ. ಕಾರಣ ಮಿತವ್ಯಯದಲ್ಲಿ ಉಪಗ್ರಹಗಳನ್ನು ಕಕ್ಷೆಗೆ ಕೂರಿಸುವ ಕೆಲಸ ಮಾಡುತ್ತಿದೆ. ಪಿಎಸ್‌ಎಲ್‌ವಿ ಮೂಲಕ ಉಪಗ್ರಹ ಉಡ್ಡಯನ ಶೇ.94ರಷ್ಟು ಯಶಸ್ವಿಯಾಗಿದೆ.

ವಾಣಿಜ್ಯ ಉಪಗ್ರಹಗಳ ಉಡಾವಣೆಯಿಂದ ಲಾಭ
ಪಿಎಸ್‌ಎಲ್‌ವಿಯ 50ನೇ ಯಶಸ್ವಿ ಉಡ್ಡಯನದೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಇತ್ತೀಚೆಗೆ ಅಪೂರ್ವ ಸಾಧನೆ ಮಾಡಿದೆ. ಇದರೊಂದಿಗೆ ವಾಣಿಜ್ಯ ಉಪಗ್ರಹ ಉಡಾವಣೆ ಮೂಲಕ ಸುಮಾರು 1,245 ಕೋಟಿ ರೂ.ಗಳಷ್ಟು ಆದಾಯ ಗಳಿಸಿದೆ. ಈ ಹಿನ್ನೆಲೆಯಲ್ಲಿ ಅದರ ಸಾಧನೆಯ ಕುರಿತ ವಿವರಗಳು ಇಲ್ಲಿವೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.