ಹಳೆ ಸ್ಯಾಟ್‌ಲೈಟ್‌ ಗಳ ಬದಲು ಮುಂದಿನ ವರ್ಷಗಳಲ್ಲಿ 10 ಹೊಸತರ ಉಡಾವಣೆ


Team Udayavani, Jan 30, 2020, 9:02 AM IST

Shivan-K-ISRO-730

ಹೊಸದಿಲ್ಲಿ: ಮುಂದಿನ ಹಲವು ವರ್ಷಗಳ ಅವಧಿಯಲ್ಲಿ ಹಳೆಯದಾಗಿರುವ ಹತ್ತು ಸಂಪರ್ಕ ಉಪಗ್ರಹಗಳನ್ನು ಬದಲಿಸುವ ಯೋಜನೆಯನ್ನು ಇಸ್ರೋ ಹೊಂದಿದೆ. ಪ್ರತಿ ಸೆಕೆಂಡ್‌ಗೆ 300 ಗಿಗಾ ಬೈಟ್‌ ಇಂಟರ್‌ನೆಟ್‌ ಸಿಗ್ನಲ್‌ಗ‌ಳನ್ನು ಕೊಡಬಲ್ಲ ಅತ್ಯಂತ ಹೆಚ್ಚಿನ ಸಾಮರ್ಥ್ಯದ ಸ್ಯಾಟ್‌ಲೈಟ್‌ ಅನ್ನು ಉಡಾಯಿಸುವ ಯೋಜನೆ ಇದೆ. ಇದರ ಮೂಲಕ ಅತ್ಯಂತ ಕುಗ್ರಾಮಕ್ಕೂ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದೆ. ಜಿಸ್ಯಾಟ್‌-30 ಎಂಬ ಹೆಸರಿನ ಸ್ಯಾಟ್‌ಲೈಟ್‌ 15 ವರ್ಷಗಳ ಹಿಂದೆ ಉಡಾಯಿಸಲಾಗಿದ್ದ ಇನ್ಸಾಟ್‌4-ಎ ಸ್ಥಾನದಲ್ಲಿ ಕೆಲಸ ಮಾಡಲಿದೆ.

ಇಸ್ರೋ ಅಧ್ಯಕ್ಷ ಕೆ.ಶಿವನ್‌ ಮಾತನಾಡಿ ಕಾರ್ಯನಿರ್ವಹಣೆಯ ಅವಧಿ ಮುಕ್ತಾಯವಾಗಲಿರುವ ಹಳೆಯದರ ಬದಲಿಗೆ ಹೊಸ ಸ್ಯಾಟಲೈಟ್‌ಗಳನ್ನು ಗಗನಕ್ಕೆ ಕಳುಹಿಸಲಾಗುತ್ತದೆ. ಸಂಪರ್ಕ, ಭೂ ಪರಿವೀಕ್ಷಣೆ, ಇಂಟರ್‌ನೆಟ್‌ ಮತ್ತು ಟಿವಿ ಚಾನೆಲ್‌ಗ‌ಳಿಗೆ ಉಪಯೋಗವಾಗುವಂಥವುಗಳನ್ನು ನಭಕ್ಕೆ ಕಳುಹಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸಂಪರ್ಕ ಕ್ಷೇತ್ರ ವಿಸ್ತರಣೆಯಾಗುತ್ತಿರುವ ನಿಟ್ಟಿನಲ್ಲಿ ಇಸ್ರೋ ಹೆಚ್ಚು ಶಕ್ತಿಯುತ ಟ್ರಾನ್ಸ್‌ ಪಾಂಡರ್‌ಗಳನ್ನು ಒದಗಿಸಲು ಅವಿರತ ಶ್ರಮ ವಹಿಸುತ್ತಿದೆ. ಅದು ಈಗ 500 ಟ್ರಾನ್ಸ್‌ ಪಾಂಡರ್‌ಗಳನ್ನು ಹೊಂದುವ ಗುರಿ ತಲುಪುವ ನಿಟ್ಟಿನಲ್ಲಿ ದಾಪುಗಾಲು ಇಡುವ ಪ್ರಯತ್ನದಲ್ಲಿದೆ.

ತಂತ್ರಜ್ಞಾನದಲ್ಲಿ ಬದಲಾದಂತೆ ಉಪಗ್ರಹಗಳೂ ಬದಲಾವಣೆಯಾಗಬೇಕಾಗುತ್ತದೆ ಎಂದು ಇನ್ಸ್ಟಿಟ್ಯೂಟ್‌ ಫಾರ್‌ ಡಿಫೆನ್ಸ್‌ ಸ್ಟಡೀಸ್‌ ಆ್ಯಂಡ್‌ ಅನಾಲಿಸಿಸ್‌ನ ಅಜಯ್‌ ಲೇಲೆ ಅಭಿಪ್ರಾಯಪಟ್ಟಿದ್ದಾರೆ. ಇದರ ಜತೆಗೆ ವ್ಯೂಹಾತ್ಮಕ ಮತ್ತು ವಾಣಿಜ್ಯಿಕ ಉದ್ದೇಶಗಳೂ ಪ್ರಧಾನವಾಗುತ್ತವೆ ಎಂದಿದ್ದಾರೆ.

ಟಾಪ್ ನ್ಯೂಸ್

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.