ಬಾಹ್ಯಾಕಾಶದಲ್ಲಿ ಭಾರತ- ರಷ್ಯಾ ಉಪಗ್ರಹ ಮುಖಾಮುಖಿ: ಅಲ್ಪ ಅಂತರದಲ್ಲಿ ತಪ್ಪಿದ ಘರ್ಷಣೆ !


Team Udayavani, Nov 29, 2020, 12:55 PM IST

russia

ನವದೆಹಲಿ: ಭಾರತ ಮತ್ತು ರಷ್ಯಾದ ಉಪಗ್ರಹಗಳು ಶುಕ್ರವಾರ (ನ.29) ಬಾಹ್ಯಾಕಾಶದಲ್ಲಿ ಮುಖಾಮುಖಿಯಾದ ಘಟನೆ ನಡೆದಿದ್ದು, ಅಲ್ಪ ಅಂತರದಲ್ಲಿ, ಘರ್ಷಣೆಯನ್ನು ತಪ್ಪಿಸಲಾಗಿದೆ ಎಂದು ವರದಿಯಾಗಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ರಿಮೋಟ್ ಸೆನ್ಸಿಂಗ್ ಉಪಗ್ರಹವು, ರಷ್ಯಾದ ಭೂ ವೀಕ್ಷಣಾ ಉಪಗ್ರಹ ‘ಕನೋಪಸ್-ವಿ’ ಗೆ  ಅಪಾಯಕಾರಿಯಾಗಿ  ಸಮೀಪಕ್ಕೆ ಬಂದಿದ್ದು , ಕೂಡಲೇ ನಡೆಯಬಹುದಾದ ಭಾರೀ ಘರ್ಷಣೆಯನ್ನು ತಪ್ಪಿಸಲಾಗಿದೆ.  ಈ ಘಟನೆಯು ಭೂಮಿಯ ಸಮೀಪ ಕಕ್ಷೆಯಲ್ಲಿ ಸಂಭವಿಸಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.

ರಷ್ಯಾದ ಬಾಹ್ಯಕಾಶ ಸಂಸ್ಥೆಯಾದ ರೋಸ್ಕೋಸ್ ಮೊಸ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಭಾರತದ ಉಪಗ್ರಹವು ರಷ್ಯಾದ ಸ್ಯಾಟಿಲೈಟ್ ಗೆ 224 ಮೀಟರ್ ನಷ್ಟು ಸಮೀಪ ಬಂದಿದ್ದು, ಕೂಡಲೇ ನಡೆಯಬಹುದಾಗಿದ್ದ ಘರ್ಷಣೆಯನ್ನು  ತಪ್ಪಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಲವ್ ಜಿಹಾದ್ ಕಾಯ್ದೆ ತರುವಮೊದಲು ಯಾವ ನಾಯಕರ ಮಕ್ಕಳುಯಾರನ್ನು ಲವ್ ಮಾಡಿದ್ದಾರೆ ನೋಡಲಿ:ಡಿಕೆಶಿ

ಈ ಕುರಿತು ಪ್ರತಿಕ್ರಿಯೆ ನೀಡಿದ ಇಸ್ರೋ, ರಷ್ಯಾದ ಉಪಗ್ರಹವು ಸುಮಾರು 420 ಮೀಟರ್ ದೂರದಲ್ಲಿತ್ತು. ಕಳೆದ 4 ದಿನಗಳಿಂದ ಇದನ್ನು ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತಿತ್ತು. 150 ಮೀಟರ್ ಸಮೀಪಕ್ಕೆ ಬಂದಿದ್ದರೇ ಮಾತ್ರ ಅಪಾಯಕಾರಿಯಾಗಿ ಪರಣಮಿಸುವ ಸಾಧ್ಯತೆಯಿತ್ತು ಎಂದು ತಿಳಿಸಿದೆ.

ಬಾಹ್ಯಾಕಾಶದಲ್ಲಿ ಈ ರೀತಿಯ ವಿದ್ಯಾಮಾನ ಜರಗುವುದು ಸಾಮಾನ್ಯ. ಸಾವಿರಾರು ಉಪಗ್ರಹಗಳು ಇರುವ ಸಂದರ್ಭದಲ್ಲಿ ಎದುರುಬದುರಾಗುವುದು ನಿರೀಕ್ಷಿತ. ಇದೀಗ ಎರಡು ಬಾಹ್ಯಾಕಾಶ ಸಂಸ್ಥೆಗಳು ನಡೆಯಬಹುದಾಗಿದ್ದ ಘರ್ಷಣೆಯನ್ನು ತಪ್ಪಿಸಿವೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದ್ದಾರೆ.

ಇದನ್ನೂ ಓದಿ:  ಯಡಿಯೂರಪ್ಪ ನೀವು ಧೈರ್ಯವಾಗಿ ಮುನ್ನುಗ್ಗಿ: ಮುರುಘಾ ಶರಣರ ಅಭಯ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.