ಅಲ್ಪಸಂಖ್ಯಾತರ ಗುರುತಿಸಲು ಮಾರ್ಗಸೂಚಿ ನೀಡಿ
ಸುಪ್ರೀಂ ಕೋರ್ಟ್ ಮೊರೆ ಹೋದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ
Team Udayavani, Jun 4, 2022, 9:00 PM IST
ನವದೆಹಲಿ: ದೇಶದ ಜಿಲ್ಲಾ ಮಟ್ಟಗಳಲ್ಲಿಯೂ ಅಲ್ಪಸಂಖ್ಯಾತರನ್ನು ಗುರುತಿಸುವಂತೆ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಪಸಂಖ್ಯಾತ ಎಂಬ ಶಬ್ದವನ್ನು ಸೂಕ್ತವಾಗಿ ವ್ಯಾಖ್ಯಾನಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅರಿಕೆ ಮಾಡಿಕೊಂಡು, ಸುಪ್ರೀಂಕೋರ್ಟ್ನಲ್ಲಿ ಉತ್ತರ ಪ್ರದೇಶದ ಮಥುರಾ ನಿವಾಸಿ ದೇವಕಿನಂದನ್ ಠಾಕೂರ್ ಎಂಬುವರು ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಸದ್ಯ ಅಲ್ಪಸಂಖ್ಯಾತರು ಎಂದು ವ್ಯಾಖ್ಯಾನ ಮಾಡಿರುವ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆಯಲ್ಲಿನ ಅಂಶದ ಬಗ್ಗೆಯೂ ಅವರು ತಕರಾರು ತೆಗೆದಿದ್ದಾರೆ. ಈ ನಿಟ್ಟಿನಲ್ಲಿ 1993 ಅ.23ರಂದು ಅಂದಿನ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಕಾನೂನು ಬಾಹಿರ ಎಂದು ವಾದಿಸಿದ್ದಾರೆ.
ಅಲ್ಪಸಂಖ್ಯಾತರು ಎಂಬುದಕ್ಕೆ ವ್ಯಾಖ್ಯಾನ ಬೇಕು
ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆಯ ಸೆಕ್ಷನ್ 2 ಸಿಯಲ್ಲಿ ಉಲ್ಲೇಖವಾಗಿರುವ ಅಂಶ ಸರಿಯಾಗಿಲ್ಲ ಮತ್ತು ಅದನ್ನು ರದ್ದುಗೊಳಿಸಬೇಕು. 2 ಸಿಯಲ್ಲಿ ಉಲ್ಲೇಖೀಸಿರುವಂತೆ ಕೇವಲ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ ಮತ್ತು ಪಾರ್ಸಿಗಳನ್ನು ಮಾತ್ರ ದೇಶದಲ್ಲಿ ಅಲ್ಪಸಂಖ್ಯಾತರು ಎಂದು ಘೋಷಣೆ ಮಾಡಿರುವುದೂ ಸರಿಯಾಗಿಲ್ಲ. ಈ ಅಂಶ ಸಂವಿಧಾನದ 14, 15, 21, 29 ಮತ್ತು 30ನೇ ವಿಧಿಗಳ ಸ್ಪಷ್ಟ ಉಲ್ಲಂಘನೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ