ರಾಷ್ಟ್ರವ್ಯಾಪಿ ಬಂದ್ ನಲ್ಲಿ ಗಾಜಿಯಾಬಾದ್ ಐಟಿ ನೌಕರರೂ ಭಾಗಿ
Team Udayavani, Jan 7, 2019, 12:07 PM IST
ಗಾಜಿಯಾಬಾದ್ : ಇದೇ ಜನವರಿ 8 ಮತ್ತು 9ರಂದು ನಡೆಯುವ ಎರಡು ದಿನಗಳ ರಾಷ್ಟ್ರ ವ್ಯಾಪಿ ಬಂದ್ ಮುಷ್ಕರದಲ್ಲಿ ಗಾಜಿಯಾಬಾದ್ ವಲಯದ ಆದಾಯ ತೆರಿಗೆ ನೌಕರರ ಒಕ್ಕೂಟ ಕೂಡ ಪಾಲ್ಗೊಳ್ಳಲಿದೆ.
ಹಳೇ ಪೆನ್ಶನ್ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎಂಬುದು ನಾಳೆ ಬಂದ್ ಮುಷ್ಕರದಲ್ಲಿರುವ ಬೇಡಿಕೆಗಳಲ್ಲಿ ಒಂದಾಗಿದೆ.
ಸರಕಾರ ನಮ್ಮ 12 ಅಂಶಗಳ ಬೇಡಿಕೆಯನ್ನು ಕಡೆಗಣಿಸಿದೆ; ಆದುದರಿಂದ ನಾವು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ಭಾಗಿಯಾಗುತ್ತಿದ್ದೇವೆ ಎಂದು ಗಾಜಿಯಾಬಾದ್ ಐಟಿ ವಲಯದ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ ಸಿ ಶುಕ್ಲಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…