ಹಲ್ಲೆ ನನ್ನ ಮೇಲಲ್ಲ, ದೆಹಲಿ ಜನರ ಮೇಲಾಗಿದ್ದು: ಕೇಜ್ರಿವಾಲ್
ಪ್ರಧಾನಿ ರಾಜೀನಾಮೆ ನೀಡಲಿ,
Team Udayavani, May 5, 2019, 3:54 PM IST
ಹೊಸದಿಲ್ಲಿ : ರ್ಯಾಲಿಯಲ್ಲಿ ಭಾಗವಹಿಸಿದ್ದಾಗ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಹಲ್ಲೆ ನನ್ನ ಮೇಲಾಗಿಲ್ಲ, ದೆಹಲಿ ಜನರ ತೀರ್ಪಿನ ಮೇಲಾಗಿದೆ ಎಂದು ಕೇಜ್ರಿವಾಲ್ ಭಾನುವಾರ ಹೇಳಿಕೆ ನೀಡಿದ್ದಾರೆ.
ಮೋತಿನಗರದಲ್ಲಿ ರೋಡ್ಶೋದಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್, ಜನರಿಗೆ ಕೈಬೀಸುತ್ತಾ ಸಾಗಿದ್ದರು. ಈ ವೇಳೆ ವ್ಯಕ್ತಿ ಯೊಬ್ಬ ವಾಹನವನ್ನೇರಿ ಕೇಜ್ರಿವಾಲ್ಗೆ ಹೊಡೆದಿದ್ದ. ಥಳಿಸಿದ ವ್ಯಕ್ತಿಯನ್ನು ತಕ್ಷಣ ಬಂಧಿಸಲಾಗಿದೆ. ತನಿಖೆ ನಡೆ ಸಲಾಗುತ್ತಿದೆ ಎಂದು ಪೊಲೀಸರು ತಿಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!