ಎದ್ದು ನಿಂತು ರಾಷ್ಟ್ರಗೀತೆ ಹಾಡಿದ ಮಾತ್ರಕ್ಕೆ ದೇಶಪ್ರೇಮವಲ್ಲ
Team Udayavani, Oct 24, 2017, 6:00 AM IST
ಹೊಸದಿಲ್ಲಿ: ರಾಷ್ಟ್ರಗೀತೆ ಪ್ರಸಾರ ವಾದಾಗ ಎದ್ದು ನಿಲ್ಲುವುದು ರಾಷ್ಟ್ರಪ್ರೇಮವನ್ನು ಅಳೆಯುವ ಮಾನದಂಡ ವಲ್ಲ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕೆ ಅಥವಾ ಬೇಡವೆ ಎಂಬುದನ್ನು ಕೇಂದ್ರ ಸರಕಾರ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೆ ಈ ಸಂಬಂಧ ಕಾನೂನು ತಿದ್ದುಪಡಿ ಮಾಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಆದರೆ ಈ ಹಿಂದೆ ಕಡ್ಡಾಯ ವಾಗಿ ಥಿಯೇಟರ್ಗಳಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಈ ಕಾನೂನು ತಿದ್ದುಪಡಿ ವೇಳೆ ಪರಿಗಣಿಸಬೇಕಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ| ಎ.ಎಂ. ಖಾನ್ವಿಲ್ಕರ್ ಮತ್ತು ನ್ಯಾ| ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ ಹೇಳಿದೆ. ಅಲ್ಲದೆ ಅಗತ್ಯವಾದರೆ ಸುಪ್ರೀಂ ಕೋರ್ಟ್ ಆದೇಶವನ್ನೂ ತಿದ್ದುಪಡಿ ಮಾಡುವುದಾಗಿ ಕೋರ್ಟ್ ಹೇಳಿದೆ.
ರಾಷ್ಟ್ರಗೀತೆ ಕಡ್ಡಾಯವಾಗಿ “ಹಾಡಲೇಬೇಕು’ ಎನ್ನುವು ದರ ಬದಲಿಗೆ “ಹಾಡ ಬಹುದು’ ಎಂದು ತಿದ್ದುಪಡಿ ಮಾಡುವಂತೆಯೂ ನ್ಯಾಯಪೀಠ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ