Congress, ಡಿ.ಕೆ.ಶಿವಕುಮಾರ್ ರದ್ದು ಮೂರ್ಖತನದ ಹೇಳಿಕೆ: ದಾಸೋಜು ಶ್ರವಣ್ ಕಿಡಿ
ತಮ್ಮದೇ ಶಾಸಕರ ಮೇಲೆ ಅವಿಶ್ವಾಸ...
Team Udayavani, Dec 2, 2023, 4:12 PM IST
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಶಾಸಕರೊಂದಿಗೆ ಸಂಪರ್ಕದಲ್ಲಿರಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮತ್ತು ಡಿಕೆ ಶಿವಕುಮಾರ್ ಅವರು ಆರೋಪ ಮಾಡುತ್ತಿರುವುದು ಅವರ ಮೂರ್ಖತನ ಎಂದು ಬಿಆರ್ಎಸ್ ನಾಯಕ ದಾಸೋಜು ಶ್ರವಣ್ ಕಿಡಿ ಕಾರಿದ್ದಾರೆ.
ಈ ರೀತಿಯ ಹೇಳಿಕೆ ನೀಡುವ ಮೂಲಕ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮದೇ ಶಾಸಕರ ಮೇಲೆ ಅವಿಶ್ವಾಸ ಬಿಂಬಿಸುತ್ತಿದ್ದಾರೆ. ಕೆಸಿಆರ್ ಮತ್ತು ಬಿಆರ್ಎಸ್ ಪಕ್ಷಕ್ಕೆ ಯಾರ ಬೆಂಬಲವೂ ಬೇಕಾಗಿಲ್ಲ. ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತೇವೆ ಮತ್ತು ನಾವೇ ಸರ್ಕಾರ ರಚಿಸುತ್ತೇವೆ ಎಂದರು.
ಬಹುತೇಕ ಸಮೀಕ್ಷೆಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ನುಡಿದಿವೆ. ತೆಲಂಗಾಣದ ಉಸ್ತುವಾರಿಯನ್ನು ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದೆ.
#WATCH | Hyderabad: BRS leader Dasoju Srravan says, “…It is sheer stupidity of the Congress party and DK Shivakumar to make stupid allegations that KCR is trying to be in touch with their MLAs… By saying that DK Shivakumar is portraying distrust in his own MLAs… The KCR and… pic.twitter.com/oEZd6uppEf
— ANI (@ANI) December 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು