ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವುದು ಸತ್ಯ : ಫಿಲಿಪ್ ನೇರಿ
Team Udayavani, Jul 28, 2021, 3:40 PM IST
ಪಣಜಿ: ಕರ್ನಾಟಕವು ಮಹದಾಯಿ ನದಿ ನೀರನ್ನು ತಿರುಗಿಸಿಕೊಂಡಿರುವುದು ಸತ್ಯ. ಆದರೆ ಎಷ್ಟು ಪ್ರಮಾಣದಲ್ಲಿ ನೀರು ತಿರುಗಿಸಿಕೊಳ್ಳಲಾಗಿದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ನೀರು ಬರುತ್ತದೆ ಎಂದು ಸಚಿವ ಫಿಲಿಪ್ ನೇರಿ ರೋಡ್ರಿಗಸ್ ವಿಧಾನಸಭಾ ಅಧಿವೇಶನದಲ್ಲಿ ನುಡಿದರು.
ಮಳೆಗಾಲದ ಅಧಿವೇಶನದ ಮೊದಲ ದಿನ ಬುಧವಾರ ಪ್ರಶ್ನೊತ್ತರ ವೇಳೆಯಲ್ಲಿ ಪರ್ವರಿ ಕ್ಷೇತ್ರದ ಶಾಸಕ ರೋಹನ್ ಖಂವಟೆ ವಿಷಯ ಪ್ರಸ್ತಾಪಿಸಿ- ಮಹದಾಯಿ ನದಿಯ ಸದ್ಯದ ಪರಿಸ್ಥಿತಿ ಏನು ಎಂಬುದನ್ನು ಸರ್ಕಾರ ಮಾಹಿತಿ ನೀಡಲು ಸಾಧ್ಯವೇ ಎಂದು ಪ್ರಶ್ನೆ ಕೇಳಿದ್ದರು.
ಮಹದಾಯಿ ಪ್ರಕರಣದಲ್ಲಿ ನ್ಯಾಯಾಲಯದ ಹೊರಗೆ ಸರ್ಕಾರ ಏನು ಮಾಡಲು ಸಾಧ್ಯ ಎಂದು ಪ್ರತಿಪಕ್ಷದ ಶಾಸಕರು ಸೂಚನೆ ನೀಡಬೇಕು ಎಂದು ಜಲಸಂಪನ್ಮೂಲ ಸಚಿವ ಫಿಲಿಪ್ ನೇರಿ ರವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ