ಪವಾರ್ ಹೇಳಿಕೆ ಅರ್ಥ ಮಾಡಿಕೊಳ್ಳಲು ನೂರು ಜನ್ಮ ಬೇಕಾಗುತ್ತೆ! ಶಿವಸೇನಾದ ರಾವತ್
Team Udayavani, Nov 19, 2019, 7:04 PM IST
ಮುಂಬೈ/ನವದೆಹಲಿ: ಎನ್ ಸಿಪಿ ವರಿಷ್ಠ ಶರದ್ ಪವಾರ್ ಅವರು ಏನು ಹೇಳುತ್ತಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದ್ದರೆ ನೂರು ಜನ್ಮ ಬೇಕು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಎನ್ ಸಿಪಿ, ಕಾಂಗ್ರೆಸ್ ಇನ್ನೂ ಮಾತುಕತೆ ನಡೆಸಿಲ್ಲ. ಬಿಜೆಪಿ ಮತ್ತು ಶಿವಸೇನೆ ಅವರ ದಾರಿಯನ್ನು ಕಂಡುಕೊಳ್ಳಲಿ ಎಂದು ಶರದ್ ಪವಾರ್ ಸೋಮವಾರ ಸೋನಿಯಾ ಗಾಂಧಿ ಜತೆ ಚರ್ಚೆ ನಡೆಸಿದ ಬಳಿಕ ತಿಳಿಸಿದ್ದರು.
ಶಿವಸೇನಾ, ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಿದೆ. ಎನ್ ಸಿಪಿ, ಕಾಂಗ್ರೆಸ್ ಕೂಡಾ ಪ್ರತ್ಯೇಕವಾಗಿ ಸ್ಪರ್ಧಿಸಿದೆ. ಹೀಗಿದ್ದ ಮೇಲೆ ಮೂರು ಪಕ್ಷಗಳ ಮೈತ್ರಿ ಬಗ್ಗೆ ಹೇಗೆ ಹೇಳುತ್ತೀರಿ? ಶಿವಸೇನಾ, ಬಿಜೆಪಿ ಅವರ ದಾರಿಯನ್ನು ಕಂಡುಕೊಳ್ಳುತ್ತಾರೆ. ನಾವು ನಮ್ಮ ರಾಜಕೀಯ ನಡೆಯನ್ನು ನಿರ್ಧರಿಸುತ್ತವೆ ಎಂದು ನಿನ್ನೆ ಸುದ್ದಿಗಾರರ ಜತೆ ಮಾತನಾಡು ಪವಾರ್ ತಿರುಗೇಟು ನೀಡಿದ್ದರು.
ನಾವು ಪವಾರ್ ಸಾಹೇಬ್ ಅವರ ಜತೆ ಸೇರಿ ಸರ್ಕಾರ ರಚಿಸುತ್ತೇವೆ ಎಂದು ಶಿವಸೇನಾ ಹೇಳುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಒಳ್ಳೆಯದು ಎಂದು ಪವಾರ್ ಉತ್ತರ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ