ಚಂದ್ರಬಾಬು ನಾಯ್ಡು ಬಂಟ,TDP ಎಂಪಿ ರಮೇಶ್‌ ನಿವಾಸಗಳ ಮೇಲೆ IT ದಾಳಿ


Team Udayavani, Oct 12, 2018, 11:45 AM IST

tdp-mp-ramesh-700.jpg

ಹೈದರಾಬಾದ್‌ : ತೆಲುಗು ದೇಶ ಪಕ್ಷದ ಸಂಸದ ಸಿ ಎಂ ರಮೇಶ್‌ ಅವರ ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿನ ನಿವಾಸಗಳ ಮೇಲೆ ಇಂದು ಶುಕ್ರವಾರ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಹೈದರಾಬಾದ್‌ ಮತ್ತು ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಪೋಟ್ಲದುರ್ತಿ ಯಲ್ಲಿನ ಸಂಸದ ರಮೇಶ್‌ ಅವರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. 

ಇದೇ ರೀತಿ ಐಟಿ ಅಧಿಕಾರಿಗಳು ರಮಲೇಶ್‌ ಅವರ ರಿತ್ವಿಕ್‌ ಪ್ರೋಜೆಕ್ಟ್ ಕಂಪೆನಿಯ ಕಾರ್ಯಾಲಯದ ಮೇಲೂ ದಾಳಿ ನಡೆಸಿದರು. 

ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಐಟಿ ದಾಳಿ ಈಗಲೂ ಮುಂದುವರಿದಿದೆ; ಸುಮಾರು 30 ಐಟಿ ಅಧಿಕಾರಿಗಳು ಈ ದಾಳಿಗಳಲ್ಲಿ ಭಾಗಿಯಾಗಿದ್ದಾರೆ. 

ರಾಜ್ಯಸಭೆಯ ತೆಲುಗು ದೇಶಂ ಸದಸ್ಯರಾಗಿರುವ ರಮೇಶ್‌ ಅವರು ಈ ಐಟಿ ದಾಳಿ ವೇಳೆ ದಿಲ್ಲಿಯಲ್ಲಿ ಇದ್ದಾರೆ. 

ಕಡಪ ಜಿಲ್ಲೆಯಲ್ಲಿನ ರಮೇಶ್‌ ಅವರ ನಿವಾಸದ ಮೇಲೆ ದಾಳಿ ನಡೆಸುವ ಮುನ್ನ ಐಟಿ ಅಧಿಕಾರಿಗಳು ಅಲ್ಲಿದ್ದ ರಮೇಶ್‌ ಅವರ ಸಹೋದರ ಸಿ ಎಂ ಸುರೇಶ್‌ ಅವರನ್ನು ಹೊರಗೆ ಹೋಗುವಂತೆ ಸೂಚಿಸಿದರು. ಬಳಿಕವೇ ಅವರು ಶೋಧ ಕಾರ್ಯಾಚರಣೆ ಕೈಗೊಂಡರು. 

ರಮೇಶ್‌ ಅವರು ಆಂಧ್ರ ಪ್ರದೇಶ ಸಿಎಂ ಎನ್‌ ಚಂದ್ರಬಾಬು ನಾಯ್ಡು ಅವರ ಬಂಟನಾಗಿದ್ದಾರೆ. ಈ ಐಟಿ ದಾಳಿಗಳು ರಾಜಕೀಯ ಪ್ರೇರಿತವಾಗಿವೆ ಎಂದವರು ಟೀಕಿಸಿದ್ದಾರೆ. ಈ ದಾಳಿಗಳ ಹೊರತಾಗಿಯೂ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ತಮ್ಮ ಹೋರಾಟವನ್ನು ತಾನು ಮುಂದುವರಿಸುವುದಾಗಿಯೂ ಹೇಳಿದ್ದಾರೆ. 

Ad

ಟಾಪ್ ನ್ಯೂಸ್

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

ಅಂದಿನಂತೆ ಇಂದಿಗೂ ಭಾರತವೇ ಸಾರೇ ಜಹಾಂ ಸೆ ಅಚ್ಛಾ: ಶುಕ್ಲಾ

ಅಂದಿನಂತೆ ಇಂದಿಗೂ ಭಾರತವೇ ಸಾರೇ ಜಹಾಂ ಸೆ ಅಚ್ಛಾ: ಶುಕ್ಲಾ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.