ಇಟಲಿಯಿಂದ 100 ಕೋಟಿ ಪರಿಹಾರ ಕೇಳಿದ ಕುಟುಂಬ

ಮೀನುಗಾರರ ದೋಣಿಯಲ್ಲಿದ್ದ ಬಾಲಕನ ಕುಟುಂಬದ ಒತ್ತಾಯ ; ವಕೀಲರ ಮೂಲಕ ಕೇಂದ್ರ ಸಂಪುಟ ಕಾರ್ಯದರ್ಶಿಗೆ ಪತ್ರ

Team Udayavani, Jul 11, 2020, 6:58 AM IST

ಇಟಲಿಯಿಂದ 100 ಕೋಟಿ ಪರಿಹಾರ ಕೇಳಿದ ಕುಟುಂಬ

ಕೇರಳದ ಮೀನುಗಾರರನ್ನು ಹತ್ಯೆ ಮಾಡಿರುವ ಆರೋಪ ಹೊತ್ತಿರುವ ಇಟಲಿ ದೇಶದ ನಾವಿಕರು.

ಕೊಚ್ಚಿ: ಎಂಟು ವರ್ಷಗಳ ಹಿಂದೆ ಇಟಲಿ ನಾವಿಕರಿಂದ ಹತ್ಯೆಯಾಗಿದ್ದ ಕೇರಳ ಮೀನುಗಾರರ ದೋಣಿಯಲ್ಲಿದ್ದ ಬಾಲಕನ ಕುಟುಂಬ ಇಟಲಿ ಸರಕಾರ ತಮಗೆ 100 ಕೋಟಿ ರೂ. ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ.

ಈ ಬಗ್ಗೆ ಜು.6ರಂದು ಕೇಂದ್ರ ಸಂಪುಟ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. 2012ರ ಫೆ.15ರಂದು ಎನ್ರಿಕಾ ಲೆಕ್ಸಿ ಎಂಬ ತೈಲ ಹಡಗಿನಲ್ಲಿ ಈ ಘಟನೆ ನಡೆದಿತ್ತು.

ಕೇರಳದ ಮೀನುಗಾರಿಕಾ ದೋಣಿಯಲ್ಲಿ ಇದ್ದ ಪ್ರಿಜಿನ್‌ ಎ. ಎಂಬಾತನ ಕುಟುಂಬ ಈ ಮನವಿ ಮಾಡಿದೆ. ಘಟನೆಯ ಬಳಿಕ ಖಿನ್ನತೆಗೆ ಒಳಗಾಗಿದ್ದ ಪ್ರಿಜನ್‌ ಕಳೆದ ವರ್ಷ ಅಸುನೀಗಿದ್ದ. ಈ ಬಗ್ಗೆ ಚಿಕಿತ್ಸೆ ನೀಡಿದರೂ ಫ‌ಲಕಾರಿಯಾಗಿರಲಿಲ್ಲ. ಘಟನೆ ನಡೆದ ವೇಳೆ ಆತನಿಗೆ 14 ವರ್ಷ ವಯಸ್ಸಾಗಿತ್ತು.

ಈತನನ್ನೂ 2012ರ ಫೆ. 15ರ ಘಟನೆಯ ದುರ್ದೈವಿ ಎಂದು ಪರಿಗಣಿಸಬೇಕು. ಇಟಲಿಯ ಸರಕಾರದಿಂದ 100 ಕೋಟಿ ರೂ. ಪರಿಹಾರ ಕೊಡಿಸಬೇಕು ಎಂದು ಆತನ ಕುಟುಂಬ ಕೇಳಿಕೊಂಡಿದೆ.

ವಿಶ್ವಸಂಸ್ಥೆಯ ಕಡಲು ವ್ಯಾಜ್ಯ ಪರಿಹಾರ ಕಾಯ್ದೆಯ ಅನ್ವಯ ಪರಿಹಾರ ಕೊಡಿಸಬೇಕು ಎಂದು ಅವರು ಮನವಿ ಮಾಡಲಾಗಿದೆ.

ಆತನಿಗೆ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ರಕಾರ ಮತ್ತು ಭಾರತೀಯ ಸಂವಿಧಾನದ ಅನ್ವಯ ಪ್ರಿಜಿನ್‌ಗೆ ರಕ್ಷಣೆ ಕೊಡಲಾಗಿಲ್ಲ ಎಂದು ಕುಟುಂಬದ ಪರ ವಕೀಲರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಮಧ್ಯಸ್ತಿಕೆ ಮಂಡಳಿ ಇಟಲಿಯ ಇಬ್ಬರು ನಾವಿಕರ ವಿರುದ್ಧ ಕೈಗೊಂಡ ಕಾನೂನು ಕ್ರಮ ಸಮರ್ಪಕವಾಗಿದೆ. ಭಾರತ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ಪಡೆಯಲೂ ಅರ್ಹತೆ ಪಡೆದಿದೆ ಎಂದು ತೀರ್ಮಾನ ಪ್ರಕಟಿಸಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.