ಜೈಪುರದಲ್ಲಿ ಕೋವಿಡ್-19 ಸೋಂಕಿತ ಇಟಲಿ ನಾಗರಿಕ ಸಾವು:ಭಾರತದಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಖಾಸಗಿ ವಿಮಾನದ ಮೂಲಕ ದುಬೈನಿಂದ ಪುಣೆಗೆ 114 ಮಂದಿ ವಾಪಸ್ ಆಗಿದ್ದಾರೆ.
Team Udayavani, Mar 20, 2020, 11:32 AM IST
Representative Image
ನವದೆಹಲಿ/ಜೈಪುರ್:ಕೋವಿಡ್ -19 ಮಹಾಮಾರಿ ವೇಗವಾಗಿ ಹರಡುತ್ತಿದ್ದು, ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ಸೋಂಕಿತ ಇಟಲಿ ವ್ಯಕ್ತಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್-19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿದಂತಾಗಿದೆ.
ಭಾರತದಲ್ಲಿ ಕೋವಿಡ್-19 ವೈರಸ್ ಸೋಂಕಿತರ ಸಂಖ್ಯೆ 200ಕ್ಕೆ ಏರಿದೆ. ಜಾಗತಿಕವಾಗಿ 2,22,642ಕ್ಕೆ ಏರಿಕೆ ಕಂಡಿದೆ. ಭಾರತದಲ್ಲಿ ಒಟ್ಟು 20 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ದುಬೈನಿಂದ 114 ಮಂದಿ ಪುಣೆಗೆ:
ಖಾಸಗಿ ವಿಮಾನದ ಮೂಲಕ ದುಬೈನಿಂದ ಪುಣೆಗೆ 114 ಮಂದಿ ವಾಪಸ್ ಆಗಿದ್ದಾರೆ. ಇವರನ್ನೆಲ್ಲಾ ಮುಂದಿನ 15 ದಿನಗಳ ಕಾಲ ನಿಗಾ ವಹಿಸಲು ಕ್ವಾರ್ಟೈನ್ (ಪ್ರತ್ಯೇಕ)ವಾರ್ಡ್ ಗೆ ಕಳುಹಿಸಲಾಗಿದೆ. ತಮಗೆ ಕೆಮ್ಮ ಇದ್ದಿರುವುದಾಗಿ ಮಾಹಿತಿ ನೀಡಿದ್ದರಿಂದ ಇವರನ್ನೆಲ್ಲಾ ನಾಯ್ಡು ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ