ಟೀ ಮಾರುವವ ಪ್ರಧಾನಿಯಾದ ಮೋದಿಗೆ ಇವಾಂಕಾ ಪ್ರಶಂಸೆ


Team Udayavani, Nov 28, 2017, 6:54 PM IST

Modi-Ivanka-700.jpg

ಹೈದರಾಬಾದ್‌ : ಟೀ ಮಾರುವವನಿಂದ ತೊಡಗಿ ದೇಶದ ಪ್ರಧಾನ ಮಂತ್ರಿ ಆಗುವ ವರೆಗಿನ
ನರೇಂದ್ರ ಮೋದಿ ಅವರ ಬದುಕಿನ ಅದ್ಭುತ ಮತ್ತು ರೋಮಾಂಚಕ ಪಯಣವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪುತ್ರಿ, ಶ್ವೇತಭವನದ ಸಲಹೆಗಾರ್ತಿ, ಇವಾಂಕಾ ಟ್ರಂಪ್‌ ಹೃದಯದಾಳದಿಂದ ಪ್ರಶಂಸಿಸಿದ್ದಾರೆ.

ಮಾತ್ರವಲ್ಲದೆ ಬಡತನದಿಂದ ಮೇಲೆ ಬಂದ ವ್ಯಕ್ತಿಯೋರ್ವನನ್ನು ದೇಶದ ಪ್ರಧಾನಿಯಾಗಿ ಮಾಡಿರುವ ಭಾರತೀಯರು ವಿಶ್ವಾದ್ಯಂತದ ಜನರಿಗೆ ಸ್ಪೂರ್ತಿದಾಯಕರಾಗಿದ್ದಾರೆ ಎಂದು ಹೇಳಿ ಸಮಸ್ತ ಭಾರತೀಯರ ಬಗ್ಗೆಯೂ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲಿ ಇಂದು ಉದ್ಘಾಟನೆಗೊಂಡು ಒಟ್ಟು ಮೂರು ದಿನಗಳ ಕಾಲ ನಡೆಯುವ ಜಾಗತಿಕ ಉದ್ಯಮಶೀಲತಾ ಶೃಂಗಕ್ಕೆ ಆಗಮಿಸಿರುವ ಇವಾಂಕಾ, ತನ್ನನ್ನು ಇಲ್ಲಿಗೆ ಬರಮಾಡಿಕೊಂಡಿರುವ ಮತ್ತು ಮೊದಲ ಬಾರಿಗೆ ತನಗೆ ಭಾರತ ಭೇಟಿಗೆ ಅವಕಾಶ ಕಲ್ಪಿಸಿಕೊಟ್ಟಿರುವ ಪ್ರಧಾನಿ ಮೋದಿಗೆ ಕೃತಜ್ಞತೆ ಅರ್ಪಿಸಿದರು.

ಭಾರತ -ಅಮೆರಿಕ ಮಿತ್ರತ್ವ ಸದೃಢವಾಗುತ್ತಿರುವುದನ್ನು ಸ್ವಾಗತಿಸಿದ ಇವಾಂಕಾ, ಮುಂಬರುವ ವರ್ಷಗಳಲ್ಲಿ  ಉಭಯ ದೇಶಗಳು ಇನ್ನಷ್ಟು ಪರಸ್ಪರ ನಿಕಟವಾಗಲಿವೆ ಎಂದು ಹೇಳಿದರು. 

ಮಹಿಳೆಯರ ಸಶಕ್ತೀಕರಣದ ಕಟ್ಟಾ ಬೆಂಬಲಿಗರಾಗಿರುವ ಇವಾಂಕಾ, ಭಾರತದಲ್ಲಿ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಉದ್ಯಮಶೀಲರಾಗುತ್ತಿರುವುದನ್ನು ಸ್ವಾಗತಿಸಿದರು. 

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.