ಕೇಂದ್ರ ಜಲ ಆಯೋಗಕ್ಕೆ ಚಂದ್ರಶೇಖರ್ ಅಧ್ಯಕ್ಷ
Team Udayavani, Nov 30, 2022, 8:15 PM IST
ನವದೆಹಲಿ: ಕೇಂದ್ರ ಜಲ ಆಯೋಗ (ಸಿಡಬ್ಲ್ಯೂ ಸಿ)ದ ಅಧ್ಯಕ್ಷರಾಗಿ ಜೆ.ಚಂದ್ರಶೇಖರ ಅಯ್ಯರ್ ನೇಮಕಗೊಂಡಿದ್ದಾರೆ.
ಕೇಂದ್ರ ನೀರಾವರಿ ಎಂಜಿನಿಯರಿಂಗ್ ಸೇವೆಗಳ (ಸಿಡಬ್ಲ್ಯೂಇಎಸ್) 1984ನೇ ಬ್ಯಾಚ್ನ ಅಧಿಕಾರಿಯಾಗಿರುವ ಅವರು ಸದ್ಯ ಆಯೋಗದ ವಿನ್ಯಾಸ ಮತ್ತು ಸಂಶೋಧನೆ ವಿಭಾಗದ ಸದಸ್ಯರಾಗಿದ್ದಾರೆ.
ಡಿ.1ರಂದು ಅವರು ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಯ್ಯರ್ ಅವರು ಜಲಸಂಪನ್ಮೂಲ ಕ್ಷೇತ್ರದಲ್ಲಿ 36 ವರ್ಷಗಳ ಸೇವಾನುಭವ ಹೊಂದಿದ್ದಾರೆ.
ಅವರು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ನಾರ್ವೆಯ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯಿಂದ ಹೈಡ್ರೋಪವರ್ ಡೆವಲಪ್ಮೆಂಟ್ ವಿಷಯದಲ್ಲಿ ಎಂ.ಎಸ್., ಐಐಟಿ ಮದ್ರಾಸ್ನಿಂದ ಎಂಟೆಕ್ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ