ಜಾಧವ್ ಕೇಸ್: ಭಾರತ ಅರ್ಜಿ
Team Udayavani, Feb 17, 2019, 12:30 AM IST
ಹೊಸದಿಲ್ಲಿ: ಗೂಢಚಾರಿಕೆ ಆರೋಪದಲ್ಲಿ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಹಿಂಪಡೆಯುವಂತೆ ಕೋರಿ ಭಾರತವು ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿದೆ. ಪುಲ್ವಾಮಾ ಘಟನೆಯ ಬೆನ್ನಲ್ಲೇ ಭಾರತದ ಈ ಕ್ರಮ ಮಹತ್ವದ್ದಾಗಿದೆ. ಸೋಮವಾರ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯದಲ್ಲಿ ಭಾರತ ಅರ್ಜಿ ಸಲ್ಲಿಸಲಿದೆ. ಜಾಧವ್ನನ್ನು ಇರಾನ್ನಿಂದ ಪಾಕ್ ಅಪಹರಿಸಿತ್ತು. ಆತನಿಗೆ 2017 ಏಪ್ರಿಲ್ನಲ್ಲಿ ಗಲ್ಲು ಶಿಕ್ಷೆಯನ್ನೂ ಸೇನಾ ನ್ಯಾಯಾಲಯ ವಿಧಿಸಿತ್ತು.
ಸೋಮವಾರ ಭಾರತೀಯ ವಕೀಲರು ವಿಶ್ವಸಂಸ್ಥೆಯ ನ್ಯಾಯಾಲಯದಲ್ಲಿ ವಾದ ಮಂಡಿಸಲಿದ್ದಾರೆ. ನಂತರ ಮಂಗಳವಾರ ಪಾಕಿಸ್ಥಾನದ ವಕೀಲರು ತಮ್ಮ ವಾದ ಮುಂದಿಡಲಿದ್ದಾರೆ. ರಾಯಭಾರಿ ಸಂಪರ್ಕಕ್ಕೆ ಅವಕಾಶ ನೀಡದಿರುವ ಪಾಕಿಸ್ಥಾನದ ಕ್ರಮ ಹಾಗೂ ಪಾಕಿಸ್ಥಾನ ಕಾಂಗರೂ ನ್ಯಾಯಾಲಯದ ರೀತಿಯಲ್ಲಿ ನೀಡಿರುವ ಆದೇಶದ ಬಗ್ಗೆ ಭಾರತದ ದಾಖಲೆಗಳಲ್ಲಿ ವಿವರಿಸಲಾಗಿದೆ. ಭಾರತದ ವಾದವನ್ನು ಒಪ್ಪಿಕೊಂಡರೆ, ಕೋರ್ಟ್ ಜಾಧವ್ ಬಿಡುಗಡೆಗೆ ಆದೇಶಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು