ಮಾರಾಮಾರಿ: ತೆಲಂಗಾಣದಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ಬಂಧನ
ತೆಲಂಗಾಣ ಪಕ್ಷ ನೆಲೆಯೂರುವಂತೆ ಮಾಡಲು ಶರ್ಮಿಳಾ ಪ್ರಯತ್ನಿಸುತ್ತಿರುವುದಾಗಿ ವಿಶ್ಲೇಷಿಸಲಾಗಿದೆ.
Team Udayavani, Nov 28, 2022, 5:48 PM IST
ಅಮರಾವತಿ(ಹೈದರಾಬಾದ್): ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪಕ್ಷದ ಕಾರ್ಯಕರ್ತರು ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಈ ಸಂದರ್ಭದಲ್ಲಿ ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ರೆಡ್ಡಿಯನ್ನು ವಾರಂಗಲ್ ನಲ್ಲಿ ಬಂಧಿಸಿರುವ ಘಟನೆ ನಡೆದಿರುವುದಾಗಿ ಟಿವಿ ಮಾಧ್ಯಮಗಳ ವರದಿ ತಿಳಿಸಿದೆ.
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ನಿವಾಸಕ್ಕೆ ಎಸ್ ಸಿ, ಎಸ್ ಟಿ ಸಮಾಜದ ಮಠಾಧೀಶರು: ಗೌಪ್ಯ ಸಭೆ
ವೈಎಸ್ ಆರ್ ಟಿಪಿಯ ಪ್ರಚಾರ ಕಾರ್ಯದಲ್ಲಿ ತೊಡಗಿದ ಬಸ್ ಗೆ ಕೆಸಿಆರ್ ಪಕ್ಷದ ಕಾರ್ಯಕರ್ತರು ಬೆಂಕಿ ಹಚ್ಚಲು ಪ್ರಯತ್ನಿಸಿದ್ದು, ಈ ಸಂದರ್ಭದಲ್ಲಿ ಘರ್ಷಣೆ ನಡೆದಿರುವುದಾಗಿ ವರದಿ ವಿವರಿಸಿದೆ.
ಕೆಲವು ಬಸ್ ಮತ್ತು ವಾಹನಗಳಿಗೆ ತೆಲಂಗಾಣ ರಾಷ್ಟ್ರ ಸಮಿತಿಯ ಭಾರತ್ ರಾಷ್ಟ್ರ ಸಮಿತಿಯ ಕಾರ್ಯಕರ್ತರು ಬೆಂಕಿ ಹಚ್ಚಿರುವುದಾಗಿ ವರದಿ ತಿಳಿಸಿದೆ. ನೆರೆಯ ತೆಲಂಗಾಣದಲ್ಲಿ ವೈಎಸ್ ಆರ್ ತೆಲಂಗಾಣ ಪಕ್ಷ ನೆಲೆಯೂರುವಂತೆ ಮಾಡಲು ಶರ್ಮಿಳಾ ಪ್ರಯತ್ನಿಸುತ್ತಿರುವುದಾಗಿ ವಿಶ್ಲೇಷಿಸಲಾಗಿದೆ.
ಕೆಲವು ವ್ಯಕ್ತಿಗಳು ವೈಎಸ್ ಆರ್ ಪಿ ಬಸ್ ಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದರು. ನಂತರ ಅವರು ಸ್ಥಳದಿಂದ ಪರಾರಿಯಾಗಿದ್ದರು. ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ನರಸಮ್ ಪೇಟ್ ಎಸಿಪಿ ಆರ್ ವಿ ಫಣೀಂದರ್ ಎಎನ್ ಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ
ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ